sweetest water river in India: ಜಗತ್ತಿನಲ್ಲಿ ಸುಮಾರು 1.5 ಲಕ್ಷ ನದಿಗಳು ಜನರ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುತ್ತವೆ.. ಅದರಂತೆ ನಮ್ಮ ದೇಶದಲ್ಲಿ ಸುಮಾರು 200 ನದಿಗಳಿವೆ. ಹಾಗಾದರೆ ಜಗತ್ತಿನ ಅತ್ಯಂತ ಸಿಹಿಯಾದ ನೀರಿನ ನದಿ ಯಾವುದು ಎನ್ನುವುದನ್ನು ಇದೀಗ ತಿಳಿಯೋಣ..
ICSI CSEET 2024 Result: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ, 2024ರ ಕಂಪನಿ ಕಾರ್ಯದರ್ಶಿ ಕಾರ್ಯನಿರ್ವಾಹಕ ಪ್ರವೇಶ ಪರೀಕ್ಷೆ ಫಲಿತಾಂಶವನ್ನು ಇಂದು ಪ್ರಕಟಣೆ ಮಾಡಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Modi : ಭಾರತದ ಶಕ್ತಿಯ ಬಗ್ಗೆ ಜಗತ್ತಿಗೆ ಅರಿವು ಮೂಡಿಸುವ ಪ್ರಬಲ ಸರ್ಕಾರವನ್ನು ನಡೆಸುವ ನಾಯಕನನ್ನು ಆಯ್ಕೆ ಮಾಡಲು ಈ ಲೋಕಸಭೆ ಚುನಾವಣೆ ದೇಶಕ್ಕೆ ಒಂದು ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
Indian citizenship certificate: ಪೌರತ್ವ (ತಿದ್ದುಪಡಿ) ನಿಯಮಗಳು, 2024 ರ ಅಧಿಸೂಚನೆಯ ನಂತರ, ಬುಧವಾರ ಮೊದಲ ಬಾರಿಗೆ 300 ಜನರಿಗೆ ಭಾರತೀಯ ಪೌರತ್ವವನ್ನು ನೀಡಲಾಗಿದೆ. ಗೃಹ ಸಚಿವಾಲಯವು ಆನ್ಲೈನ್ ಮಾಧ್ಯಮದ ಮೂಲಕ ಎಲ್ಲರಿಗೂ ಪ್ರಮಾಣಪತ್ರಗಳನ್ನು ಲಭ್ಯವಾಗುವಂತೆ ಮಾಡಿದೆ.
CBSE Revaluation of Exams:ವೇಳಾಪಟ್ಟಿಯ ಪ್ರಕಾರ, 12ನೇ ತರಗತಿ ವಿದ್ಯಾರ್ಥಿಗಳು ಮೇ 17 ರಿಂದ ಮೇ 21 ರವರೆಗೆ ಅಂಕಗಳ ಪರಿಶೀಲನೆಗೆ ಅರ್ಜಿ ಸಲ್ಲಿಸಬಹುದು.10 ನೇ ತರಗತಿ ವಿದ್ಯಾರ್ಥಿಗಳು ಮೇ 20ರಿಂದ ಮೇ 24 ರವರೆಗೆ ಅರ್ಜಿ ಸಲ್ಲಿಸಬಹುದು.
4ನೇ ದಿನಕ್ಕೆ ತಲುಪಿದ ಪ್ರೊಟೆಸ್ಟ್, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ
ರಿಯಾಯಿತಿ ದರದಲ್ಲಿ ಗೋಧಿ ಹಿಟ್ಟು ಪೂರೈಸಲು ಜನರ ಆಗ್ರಹ
ಕಡಿಮೆ ವೆಚ್ಚದಲ್ಲಿ ವಿದ್ಯುತ್ ಪೂರೈಸಬೇಕು ಎಂದು ಆಗ್ರಹ
Rahul Gandhi : ರಾಹುಲ್ ಗಾಂಧಿ ಮದುವೆ ಹೇಳಿಕೆ ವೈರಲ್: ದೇಶದ ಅತಿ ದೊಡ್ಡ ಬ್ರಹ್ಮಚಾರಿ ರಾಹುಲ್ ಗಾಂಧಿಗೆ ಶುಭ ಸುದ್ದಿಯೊಂದು ಕೇಳಿಬಂದಿದೆ. ಶೀಘ್ರದಲ್ಲೇ ಮದುವೆಯಾಗಬೇಕು ಎಂದು ಘೋಷಿಸಿದರು. ವಿಡಿಯೋ ವೈರಲ್ ಆಗಿದೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Divorce For Kurkure: ಪತಿ ಕುರ್ಕುರೆ ತರಲು ಮರೆತು ಹೋದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಭಯಂಕರ ವಾಗ್ವಾದ ನಡೆದಿದೆ. ತನ್ನ ಐದು ರೂಪಾಯಿಯ ಬೇಡಿಕೆ ಈಡೇರಿಸುವುದು ಕೂಡಾ ಸಾಧ್ಯವಾಗಿಲ್ಲ ಎಂದು ಪತ್ನಿ ಕೋಪಗೊಂಡು ಹೆತ್ತವರ ಮನೆಗೆ ತೆರಳಿದ್ದಾಳೆ.
Pushya Nakshatra: ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಮಪತ್ರ ಸಲ್ಲಿಸಲು ಆಯ್ಕೆ ಮಾಡಿಕೊಂಡಿರುವ ದಿನ ಮತ್ತು ಸಮಯ ಅತ್ಯಂತ ಶುಭಕರವಾಗಿದೆ. ಪ್ರಧಾನಿ ಮೋದಿ ಮೇ 14 ಮಂಗಳವಾರ ಬೆಳಗ್ಗೆ 11.40ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಗಂಗಾ ಸಪ್ತಮಿ ಇರುವುದರಿಂದ ಈ ಬಾರಿ ವಿಶೇಷವಾಗಿದೆ.
stomach surgery : ಕೆಲವು ವೈದ್ಯರು ಸಂಪೂರ್ಣ ನಿರ್ಲಕ್ಷ್ಯ ವಹಿಸುತ್ತಾರೆ. ಅದೂ ಅಲ್ಲದೆ.. ಹತ್ತಿ, ಕತ್ತರಿ, ಸರ್ಜರಿ ವಸ್ತುಗಳನ್ನು ಹೊಟ್ಟೆಯಲ್ಲಿ ಮರೆತು ಹೊಲಿಗೆ ಹಾಕಿದ ಪ್ರಸಂಗಗಳೂ ಇವೆ. ಇದೀಗ ಇಂಥದ್ದೇ ಒಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
Lok Sabha Election 2024: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ 2014 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನರೇಂದ್ರ ಮೋದಿ ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಸ್ಪರ್ಧಿಸಿ 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಐತಿಹಾಸಿಕ ಗೆಲುವು ಸಾಧಿಸಿದ್ದರು.
Loksabha Election : ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ವಿದ್ಯುನ್ಮಾನ ಮತಯಂತ್ರ ಗಳನ್ನು ಇಟ್ಟಿದ ಗೋದಾಮಿನಲ್ಲಿ 45 ನಿಮಿಷ ಸಿ.ಸಿ.ಟಿ.ವಿ ಕ್ಯಾಮೆರಾಗಳು ಸ್ವಿಚ್ ಆಫ್ ಆಗಿದ್ದು, ಇದು ಅನುಮಾನಾಸ್ಪದವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಆರೋಪ ಮಾಡಿದೆ.
ಇದರೊಂದಿಗೆ ಬಲವಾದ ಗಾಳಿಯಿಂದಾಗಿ ವಿದ್ಯುತ್ ತಂತಿಯ ಮೇಲೆ ಬ್ಯಾನರ್ ಬಿದ್ದ ಕಾರಣ ಅಂಧೇರಿ ಪೂರ್ವ ಮೆಟ್ರೋ ನಿಲ್ದಾಣದ ನಡುವೆ ಮೆಟ್ರೋ ಸೇವೆಗಳನ್ನು ನಿಲ್ಲಿಸಲಾಗಿದೆ ಎಂದು ಮೆಟ್ರೋ ರೈಲ್ ವಕ್ತಾರರು ತಿಳಿಸಿದ್ದಾರೆ.ಮುಖ್ಯ ಮಾರ್ಗದಲ್ಲಿ ಉಪನಗರ ಸೇವೆಗಳನ್ನು ನಿಲ್ಲಿಸಲಾಗಿದೆ ಎಂದು ಕೇಂದ್ರ ರೈಲ್ವೆಯ ಮುಖ್ಯ ವಕ್ತಾರರು ತಿಳಿಸಿದ್ದಾರೆ. ಅಕಾಲಿಕ ಮಳೆಯಿಂದಾಗಿ ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನರು ಕೊಂಚ ನಿರಾಳರಾಗಿದ್ದಾರೆ.
Jaipur : ಜೈಪುರದ 50ಕ್ಕೂ ಹೆಚ್ಚು ಶಾಲೆಗಳಿಗೆ ಸೋಮವಾರ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಸುದ್ದಿ ಹರಡುತ್ತಿದ್ದಂತೆ, ವಿದ್ಯಾರ್ಥಿಗಳು ಹಾಗೂ ಪೋಷಕರು ತೀವ್ರ ಆತಂಕಕ್ಕೆ ಒಳಗಾದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.