Pulse Polio: ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ಕೊಳಗೇರಿ ಪ್ರದೇಶ, ವಲಸಿಗರು ಹೆಚ್ಚಿರುವ ಪ್ರದೇಶ, ಕಟ್ಟಡ ನಿರ್ಮಾಣ ಪ್ರದೇಶ, ಜನನಿಬಿಡ ಪ್ರದೇಶಗಳಾದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಶಾಲೆಗಳು, ಅಂಗವಾಡಿ, ಶಿಶು ವಿಹಾರಗಳಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸಲು ಸೂಚಿಸಿದರು.
Jagannath Temple: ಈ ದೇವಾಲಯಕ್ಕೆ ಸಂಬಂಧಿಸಿದಂತೆ ಅನೇಕ ಆಸಕ್ತಿದಾಯಕ ಕಥೆಗಳು ಮತ್ತು ರಹಸ್ಯಗಳಿವೆ. ಭಗವಾನ್ ಜಗನ್ನಾಥನ ವಿಗ್ರಹವನ್ನು ಒಳಗೊಂಡ ಘಟನೆಯು ಜನರನ್ನು ಆಶ್ಚರ್ಯಗೊಳಿಸುತ್ತಲೇ ಇದೆ. ವಾಸ್ತವವಾಗಿ, ಒಮ್ಮೆ ಜಗನ್ನಾಥನ ವಿಗ್ರಹದ ನೆರಳು ಇದ್ದಕ್ಕಿದ್ದಂತೆ ಕಣ್ಮರೆಯಾಯಿತು. ಇದರ ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ..
ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಮತ್ತು ಪಿವಿ ನರಸಿಂಹ ರಾವ್, ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೆ ಅತ್ಯುನ್ನತ ನಾಗರಿಕ ಗೌರವ 'ಭಾರತ ರತ್ನ' ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
ಜೀವನದುದ್ದಕ್ಕೂ ರೈತರ ಬದುಕನ್ನು ಹಸನು ಮಾಡಲು ಜೀವನ ಮುಡಿಪಾಗಿಟ್ಟಂತ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪುರಸ್ಕಾರವನ್ನು ಘೋಷಿಸಿದೆ.ಈ ಸಂದರ್ಭದಲ್ಲಿ ಅವರ ರೈತರ ಪರವಾದ ನೀತಿಗಳು ಹಾಗೂ ರಾಜಕೀಯದ ಏಳುಬೀಳಿನ ಹೋರಾಟದ ಬಗ್ಗೆ ತಿಳಿಯೋಣ ಬನ್ನಿ
Bharat Ratna 2024: ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಮತ್ತು ಪಿವಿ ನರಸಿಂಹ ರಾವ್ ಅವರಿಗೆ ಅತ್ಯುನ್ನತ ನಾಗರಿಕ ಗೌರವ 'ಭಾರತ ರತ್ನ' ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೂ ಭಾರತ ರತ್ನ ನೀಡುವುದಾಗಿ ಘೋಷಿಸಲಾಗಿದೆ.
West Bengal News: ಜೈಲುಗಳನ್ನು ಪರಿಶೀಲಿಸಿ ಅಲ್ಲಿನ ಸ್ಥಿತಿಗತಿಗಳ ಕುರಿತು ವರದಿ ನೀಡುವಂತೆ ಭಾಂಜಾಗೆ ನ್ಯಾಯಾಲಯ ಸೂಚಿಸಿದೆ. ಕೋಲ್ಕತ್ತಾ ಹೈಕೋರ್ಟ್ ಪ್ರಕರಣವನ್ನು ಕ್ರಿಮಿನಲ್ ಪೀಠಕ್ಕೆ ವರ್ಗಾಯಿಸಲು ಆದೇಶಿಸಿದೆ. ಈ ಪ್ರಕರಣವನ್ನು ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
Facebook Live Murder Incident: ಶಿವಸೇನೆಯ (ಯುಬಿಟಿ) ಮಾಜಿ ಕೌನ್ಸಿಲರ್ ಅಭಿಷೇಕ್ ಘೋಷಾಲ್ಕರ್ ಅವರನ್ನು ಮುಂಬೈನ ಉಪನಗರವಾದ ದಹಿಸರ್ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ದಾಳಿಯ ನಂತರ ದಾಳಿಕೋರ ತನ್ನನ್ನು ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಣದ ವಿಚಾರವಾಗಿ ಅಭಿಷೇಕ್ ಮೇಲೆ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಅಭಿಷೇಕ್ ಶಿವಸೇನಾ ಮಾಜಿ ಶಾಸಕ ವಿನೋದ್ ಘೋಷಾಲ್ಕರ್ ಅವರ ಪುತ್ರನಾಗಿದ್ದಾನೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಶಿವಸೇನೆ (ಯುಬಿಟಿ) ವಕ್ತಾರರು ಶಿಂಧೆ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
Bank of Baroda Recruitment 2024: ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
Rahul Gandhi accuses PM Modi of lying about his caste: ʼಪ್ರಧಾನಿ ಮೋದಿಯವರು ಜಾತಿಗಣತಿ ನಡೆಸುವುದಿಲ್ಲ. ಅವರ ಇಡೀ ಜೀವನದಲ್ಲಿ ಜಾತಿಗಣತಿ ನಡೆಸುವುದಿಲ್ಲ. ಏಕೆಂದರೆ ನಿಮ್ಮ ಪ್ರಧಾನಿ ಜಗತ್ತಿಗೆ ಸುಳ್ಳು ಹೇಳುತ್ತಿದ್ದಾರೆ. ಅವರು ಒಬಿಸಿ ಅಲ್ಲ, ಅವರು ಸಾಮಾನ್ಯ ಜಾತಿಯಿಂದ ಬಂದವರು ಮತ್ತು ಜಾತಿ ಗಣತಿಗೆ ಎಂದಿಗೂ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಮಾತ್ರ ಜಾತಿ ಗಣತಿ ನಡೆಸಲಿದ್ದಾರೆʼ ಎಂದು ಅವರು ಟೀಕಿಸಿದ್ದಾರೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Narendra Modi latest parliament session: ಗುರುವಾರ ರಾಜ್ಯಸಭೆಯಲ್ಲಿ ನಿವೃತ್ತಿಯಾಗುವ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಈ ವೇಳೆ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮನಮೋಹನ್ ಸಿಂಗ್ ಅವರು ಗಾಲಿಕುರ್ಚಿಯಲ್ಲಿ ರಾಜ್ಯಸಭೆಯಲ್ಲಿ ಮತ ಚಲಾಯಿಸಲು ಬಂದಿದ್ದನ್ನು ಸ್ಮರಿಸಿದರು.
PM Narendra Modi Guarantee For Third Term:ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲುವಿನೊಂದಿಗೆ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕದ ಬಳಿಕ ಕೇಂದ್ರದ ವಿರುದ್ಧ ಕೇರಳ ಕಹಳೆ - ಅನುದಾನ ತಾರತಮ್ಯ.. ಸಾಲಮಿತಿ ಕಡಿತಕ್ಕೆ ಡೆಲ್ಲಿಯಲ್ಲಿ ಘರ್ಜನೆ - ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಬಿಜೆಪಿ ವಿರುದ್ಧ ಪ್ರೊಟೆಸ್ಟ್
Ram photo in 500rs note : ರಾಮಮಂದಿರ ಮತ್ತು ರಾಮನ ಫೋಟೋದೊಂದಿಗೆ ಹೊಸ 500 ರೂಪಾಯಿ ನೋಟುಗಳನ್ನು ಜನವರಿ 22ರಂದು ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕುರಿತ ಸತ್ಯಾಂಶ ಇಲ್ಲಿದೆ ನೋಡಿ..
ಚಿತ್ರ ನಟ ಕಬೀರ್ ಬೇಡಿ ಅವರ ಆತ್ಮಕಥನ ಸ್ಟೋರಿಸ್ ಐ ಮಸ್ಟ್ ಟೆಲ್; ದಿ ಎಮೋಷನಲ್ ಲೈಫ್ ಆಫ್ ಆನ್ ಆಕ್ಟರ್’ ರಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಕೃತಿಯ ಪ್ರಕಟಣೆ ಮತ್ತು ಮಾರಾಟಕ್ಕೆ ನಿರ್ಬಂಧ ವಿಧಿಸಲು ಕೋರಿ ಕಬೀರ್ ಬೇಡಿಯ ಹಿರಿಯ ಸಹೋದರ ಟಿ.ಆರ್. ಬೇಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಕಬೀರ್ ಬೇಡಿ ಅವರ ಆತ್ಮ ಕತನವನ್ನು ನಿರ್ಬಂಧಿಸಲು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಟಿ.ಆರ್.ಬೇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.
Pragati Maidan Tunnel: ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಸುರಂಗ ನಿರ್ಮಿಸಿದ ಲಾರ್ಸನ್ ಆ್ಯಂಡ್ ಟೂಬ್ರೊ (ಎಲ್ ಆ್ಯಂಡ್ ಟಿ) ಕಂಪನಿಗೆ ಹಲವು ಬಾರಿ ನೋಟಿಸ್ ಜಾರಿ ಮಾಡಿದೆ. 'ಗಂಭೀರ ತಾಂತ್ರಿಕ ಮತ್ತು ವಿನ್ಯಾಸದ ಲೋಪಗಳಿಗಾಗಿ' 500 ಕೋಟಿ ರೂ.ಗಳನ್ನು ಠೇವಣಿ ಇಡುವಂತೆ L&Tಗೆ ಸೂಚನೆ ನೀಡಲಾಗಿದೆ. ಕೂಡಲೇ ದುರಸ್ತಿ ಕಾರ್ಯ ಆರಂಭಿಸುವಂತೆ ಸಂಸ್ಥೆಗೆ ಸೂಚಿಸಲಾಗಿದೆ.
Goa High Court relief Arvind Kejriwal: 2017ರ ಗೋವಾ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಭಾಷಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯವು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ್ದ ಸಮನ್ಸ್ ಅನ್ನು ಗೋವಾ ಹೈಕೋರ್ಟ್ ರದ್ದುಗೊಳಿಸಿದೆ.
Madhya Pradesh factory blast: ಬೆಳಗ್ಗೆ ಪಟಾಕಿ ಕಾರ್ಖಾನೆಯಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ರಿಷಿ ಗರ್ಗ್ ತಿಳಿಸಿದ್ದಾರೆ. ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಈ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದಾರೆ
Lok Sabha Election 2024, Rahul Gandhi: ಮೋದಿ ಅಲೆಯಿಂದಾಗಿ ಅಮೇಥಿಯಲ್ಲಿ ಕಾಂಗ್ರೆಸ್’ನ ಸ್ಥಾನ ಕ್ಷೀಣಿಸುತ್ತಲೇ ಇತ್ತು. 1977ರಲ್ಲಿ ಸಂಜಯ್ ಗಾಂಧಿ ಇಲ್ಲಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಕಳೆದ ಬಾರಿ 2019ರ ಚುನಾವಣೆಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ಅವರು ರಾಹುಲ್ ಅವರನ್ನು ಸೋಲಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.