Prajwal Revanna pendrive case : ಅಶ್ಲೀಲ ವಿಡಿಯೋಗಳನ್ನು ತುಂಬಲಾಗಿದ್ದ ಪೆನ್ ಡ್ರೈವ್ ಗಳನ್ನು ವ್ಯಾಪಕವಾಗಿ ಹಂಚಿಕೆ ಮಾಡಲಾಗಿರುವ ಪ್ರಕರಣದ ಪಿತೂರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ ಆಗಿದ್ದು, ಕೂಡಲೇ ಅವರನ್ನು ಸಂಪುಟದಿಂದ ವಜಾ ಮಾಡಲು ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಬೇಕು ಎಂದು ಜೆಡಿಎಸ್ ರಾಜ್ಯಪಾಲರಲ್ಲಿ ಮನವಿ ಮಾಡಿದೆ.
ಮುಂದಿನ 48 ಗಂಟೆಯಲ್ಲಿ ಭಾರಿ ಮಳೆಯ ಮುನ್ಸೂಚನೆ
ದಕ್ಷಿಣ ಒಳನಾಡು ಸೇರಿ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ
ತುಮಕೂರು, ಬೀದರ್, ಕಲಬುರಗಿ, ರಾಯಚೂರಿನಲ್ಲಿ ಮಳೆ
ಜೆಡಿಎಸ್ ಪಾಲಿಗೆ ನುಂಗಲಾರದ ತುತ್ತಾಯ್ತಾ ಪೆನ್ಡ್ರೈವ್ ಕೇಸ್
ಒಂದು ಕಡೆ ವಿಚಾರಣೆಗೆ ಹಾಜರಾಗದ ಪ್ರಜ್ವಲ್ ರೇವಣ್ಣ
ಮತ್ತೊಂದು ಕಡೆ ಜೈಲು ಪಾಲಾಗಿರುವ ಹೆಚ್.ಡಿ.ರೇವಣ್ಣ
ಸ್ಥಳೀಯ ಜೆಡಿಎಸ್ ನಾಯಕರಿಗೆ ಓಡಾಡಲು ಇರುಸು ಮುರುಸು
ತನಿಖೆ ಹೆಸ್ರಲ್ಲಿ ಪಕ್ಷವನ್ನ ರಾಜಕೀಯವಾಗಿ ಮುಗಿಸಲು ಹುನ್ನಾರ..? ಮಂಡ್ಯದ ನಾಗಮಂಗಲದ ಖ್ಯಾತ ವಕೀಲ ಮಂಜುನಾಥ್ ಆಕ್ಷೇಪ. SIT ತನಿಖೆಯಲ್ಲಿ ಹಲವು ಲೋಪದ ಅಂಶಗಳನ್ನ ಉಲ್ಲೇಖಿಸಿ ಆರೋಪ. SIT ಉದ್ದೇಶ ಪೂರ್ವಕವಾಗಿ ಸರ್ಕಾರದ ಪರ ಕೆಲಸ ಮಾಡ್ತಿದ್ದಾರೆ.
ತನಿಖೆ ಹೆಸ್ರಲ್ಲಿ ಪಕ್ಷವನ್ನ ರಾಜಕೀಯವಾಗಿ ಮುಗಿಸಲು ಹುನ್ನಾರ..? ಮಂಡ್ಯದ ನಾಗಮಂಗಲದ ಖ್ಯಾತ ವಕೀಲ ಮಂಜುನಾಥ್ ಆಕ್ಷೇಪ. SIT ತನಿಖೆಯಲ್ಲಿ ಹಲವು ಲೋಪದ ಅಂಶಗಳನ್ನ ಉಲ್ಲೇಖಿಸಿ ಆರೋಪ. SIT ಉದ್ದೇಶ ಪೂರ್ವಕವಾಗಿ ಸರ್ಕಾರದ ಪರ ಕೆಲಸ ಮಾಡ್ತಿದ್ದಾರೆ.
SSLC Exam Result 2024 : 38 ವರ್ಷದ ತಾಯಿ ಜ್ಯೋತಿ.ಪಿ.ಆರ್.ಎರಡನೇ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. ಸಕಲೇಶಪುರ ತಾಲೂಕಿನ, ಬಾಳ್ಳುಪೇಟೆಯ ಸಿದ್ದಣ್ಯಯ್ಯ ಹೈಸ್ಕೂಲ್ನಲ್ಲಿ ಮಗನಿತಿನ್.ಸಿ.ಬಿ. ಜೊತೆ ತಾಯಿ ಜ್ಯೋತಿ.ಪಿ.ಆರ್. ಕೂಡಾ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ.
ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ "ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ" ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.