Dhan Yog: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲಾ ದ್ವಾದಶ ರಾಶಿಗಳ ಸ್ಥಳೀಯರ ಜೀವನದ ಮೇಲೆ ಗ್ರಹಗಳ ಸ್ಥಾನದ ಪರಿಣಾಮವನ್ನು ಗೋಚರಿಸುತ್ತದೆ. ಜುಲೈ 26 ರಂದು ನಿರ್ಮಾಣಗೊಳ್ಳುತ್ತಿರುವ ಧನ ಯೋಗ ಕೆಲ ರಾಶಿಗಳ ಜನರಿಗೆ ವಿಶೇಷ (Spiritual News In Kannada) ಫಲಗಳನ್ನು ನೀಡಲಿದೆ.
Astro Tips: ಧರ್ಮ ಮತ್ತು ಜ್ಯೋತಿಷ್ಯದಲ್ಲಿ, ವಾರದ ಪ್ರತಿಯೊಂದು ದಿನಕ್ಕೆ ಕೆಲ ನಿಯಮಗಳನ್ನು ಹೇಳಲಾಗಿದೆ. ಈ ನಿಯಮಗಳಲ್ಲಿ ಪ್ರತಿಯೊಂದು ದಿನ ಯಾವುದಾದರೊಂದು ಆಹಾರ ಪದಾರ್ಥ ಸೇವನೆಯನ್ನು ವರ್ಜ್ಯ ಎನ್ನಲಾಗಿದೆ. ಈ ನಿಯಮವನ್ನು ಅನುಸರಿಸಲು ವಿಫಲವಾದರೆ ಅನೇಕ ಸಮಸ್ಯೆಗಳಿಗೆ (Spiritual News In Kannada) ಕಾರಣವಾಗುತ್ತದೆ ಎನ್ನಲಾಗಿದೆ.
ಬೆಂಗಳೂರು : ಜ್ಯೋತಿಷ್ಯದ ಪ್ರಕಾರ ಯಾವುದೇ ಕೆಲಸ ಆರಂಭಿಸುವ ಮುನ್ನ ಗಣೇಶನನ್ನು ಪೂಜಿಸಲಾಗುತ್ತದೆ. ಹೀಗೆ ಮಾಡುವುದರಿಂದ ಗಣೇಶನ ಆಶೀರ್ವಾದ ಸಿಗುತ್ತದೆ. ಮಾಡುವ ಕೆಲಸಕ್ಕೆ ವಿಘ್ನ ಎದುರಾಗುವುದುಇಲ್ಲ ಎನ್ನುವುದು ನಂಬಿಕೆ. ಗಣೇಶನನ್ನು ಭಕ್ತಿ ಭಾವದಿಂದ ಪೂಜಿಸಿದರೆ ಎಲ್ಲ ಕಷ್ಟಗಳನ್ನು ನಿವಾರಿಸುತ್ತಾನೆ.
Astro Tips For Money: ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಹಸು ಗುರು ಗ್ರಹಕ್ಕೆ ಸಂಬಂಧಿಸಿದೆ ಎಂದು ಪರಿಗಣಿಸಲಾಗುತ್ತದೆ. ಇದು ಅತ್ಯಂತ ಶುಭ ಗ್ರಹವಾಗಿದೆ. ಯಾರ ಜಾತಕದಲ್ಲಿ ಗುರು ಗ್ರಹ ದುರ್ಬಲವಾಗಿದೆಯೋ, ಅವರು ಹಸುವಿಗೆ ಊಟ ನೀಡಬೇಕು.
Vastu Tips for Home: ಮನೆಯಲ್ಲಿ ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುವುದರಿಂದ ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ಆರ್ಥಿಕ ಲಾಭದ ಸಾಧ್ಯತೆಗಳು ಸಹ ಸೃಷ್ಟಿಯಾಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ವಾಸ್ತು ನಿಯಮಗಳನ್ನು ಪಾಲಿಸುವುದು ಅವಶ್ಯಕ.
ನಿಂಬೆಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಹಲವಾರು ಲಾಭಗಳು ಸಿಗುತ್ತವೆ ಎಂಬ ಸಂಗತಿ ಬಹುತೇಕರಿಗೆ ತಿಳಿದಿದೆ. ಆದರೆ ಈ ನಿಂಬೆಯಿಂದ ಮಾಡಲಾಗುವ ಜೋತಿಷ್ಯ ತಂತ್ರಗಳಿಂದಲೂ ಕೂಡ ಹಲವು ಲಾಭಗಳಿವೆ. ಕೆಟ್ಟ ದೃಷ್ಟಿ, ರೋಗಗಳ ನಿವಾರಣೆ, ಪ್ರಗತಿಯಲ್ಲಿನ ಅಡೆತಡೆ ನಿವಾರಣೆ ಇತ್ಯಾದಿಗಳು ನಿಂಬೆ ಹಣ್ಣಿನ ಕೆಲ ಪರಿಹಾರಗಳಾಗಿವೆ (Astro News In Kannada). ಬನ್ನಿ ಈ ಕುರಿತು ವಿಸ್ತೃತ ಮಾಹಿತಿ ಪಡೆದುಕೊಳ್ಳೋಣ.
ಶನಿದೇವನ ಕಾಟ ಒಂದು ವೇಳೆ ಆರಂಭಗೊಂಡರೆ ಜೀವನವೇ ನರಕಾಗುತ್ತದೆ. ಹೀಗಾಗಿ ಜನರು ಶನಿಯ ಸಾಡೇಸಾತಿ (Shani Sadesati) ಹಾಗೂ ಎರಡೂವರೆ ವರ್ಷಗಳ ಕಾಟದಿಂದ ಪಾರಾಗಲು ಮಾರ್ಗೋಪಾಯಗಳನ್ನು ಹುಡುಕಲು ಆರಂಭಿಸುತ್ತಾರೆ. ಶನಿ ಪ್ರದೋಷ ಶನಿಯ ಕಾಟದಿಂದ ಮುಕ್ತಿಪಡೆಯಲು ಒಂದು ಉತ್ತಮ ಅವಕಾಶವಾಗಿದೆ.
ಸ್ವಪ್ನ ಶಾಸ್ತ್ರ: ಸ್ವಪ್ನ ಶಾಸ್ತ್ರದಲ್ಲಿ ಪ್ರತಿ ಕನಸಿನ ಶುಭ ಮತ್ತು ಅಶುಭ ಫಲಿತಾಂಶಗಳ ಬಗ್ಗೆ ಹೇಳಲಾಗಿದೆ. ಶ್ರಾವಣ ಮಾಸದಲ್ಲಿ ಕೆಲವು ರೀತಿಯ ಕನಸುಗಳು ಬಂದರೆ ಅದು ಶಿವನ ಆಶೀರ್ವಾದದ ಸ್ಪಷ್ಟ ಸಂಕೇತವಾಗಿದೆ.
Laksmi Narayana Yoga 2023 Good Effect: ವೈದಿಕ ಜ್ಯೋತಿಷ್ಯದ ಪ್ರಕಾರ, ಎಲ್ಲಾ ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಇನ್ನೊಂದಕ್ಕೆ ಸ್ಥಿರ ಮಧ್ಯಂತರದಲ್ಲಿ ಬದಲಾಯಿಸುತ್ತಲೇ ಇರುತ್ತವೆ.
ಶನಿವಾರವನ್ನು ಶನಿ ದೇವರಿಗೆ ಸಮರ್ಪಿಸಲಾಗಿದೆ. ಧರ್ಮಗ್ರಂಥಗಳ ಪ್ರಕಾರ ಶನಿ ದೇವನನ್ನು ಶಿವನ ಶಿಷ್ಯ ಎಂದು ಪರಿಗಣಿಸಲಾಗುತ್ತದೆ. ಶ್ರಾವಣದಲ್ಲಿ ಶನಿದೇವನನ್ನು ಪೂಜಿಸುವುದರಿಂದ ಶಿವನ ಆಶೀರ್ವಾದವೂ ದೊರೆಯುತ್ತದೆ ಎಂದು ಹೇಳಲಾಗುತ್ತದೆ. ಅಲ್ಲದೆ ಶನಿದೇವನನ್ನು ಆರಾಧಿಸುವುದರಿಂದ ಅಶುಭ ಪರಿಣಾಮಗಳಿಂದ ಮುಕ್ತಿ ದೊರೆಯುತ್ತದೆ.
Surya Grahana: ಪ್ರಮುಖ ಖಗೋಳ ವಿದ್ಯಮಾನಗಳಲ್ಲಿ ಒಂದಾದ ಸೂರ್ಯ ಮತ್ತು ಚಂದ್ರ ಗ್ರಹಣಗಳಿಗೆ ಹಿಂದೂ ಧರ್ಮದಲ್ಲಿಯೂ ಕೂಡ ಬಹಳ ಪ್ರಾಮುಖ್ಯತೆ ಇದೆ. ಯಾವುದೇ ಗ್ರಹಣ ಸಂಭವಿಸಿದಾಗ ಅದರ ಶುಭ ಅಶುಭ ಪರಿಣಾಮಗಳು ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ.
Grah Remedies: ಜೋತಿಷ್ಯ ಶಾಸ್ತ್ರದ ಪ್ರಕಾರ ಓರ್ವ ವ್ಯಕ್ತಿಯ ಆರ್ಥಿಕ ಹಿನ್ನಡೆಗೆ ಕೆಲ ಪಾಪಿ ಗ್ರಹಗಳು ಕಾರಣ ಎನ್ನಲಾಗುತ್ತದೆ. ಜಾತಕದಲ್ಲಿ ಗ್ರಹಗಳ ದೆಸೆ ಕೆಟ್ಟದಾಗಿದ್ದರೆ, ವ್ಯಕ್ತಿಯ ಜೀವನದಲ್ಲಿ ಕಡುಬಡತನ ಎದುರಾಗುತ್ತದೆ. ಹಾಗಾದರೆ ಗ್ರಹಗಳ ಶುಭ ಪರಿಣಾಮಗಳ ಪ್ರಾಪ್ತಿಗಾಗಿ ಎಂದು ಮಾಡಬೇಕು ತಿಳಿದುಕೊಳ್ಳೋಣ ಬನ್ನಿ,
ಶ್ರಾವಣ ಮಾಸ 2023: ಮಂಗಳ ಗೌರಿ ವ್ರತವನ್ನು ಶ್ರಾವಣ ಮಾಸದ ಪ್ರತಿ ಮಂಗಳವಾರದಂದು ಆಚರಿಸಲಾಗುತ್ತದೆ. ಈ ಬಾರಿಯ ಶ್ರಾವಣ ಮಾಸವು ಮಂಗಳ ಗೌರಿ ವ್ರತದೊಂದಿಗೆ ಪ್ರಾರಂಭವಾಗುತ್ತಿದೆ. ಇದರೊಂದಿಗೆ ಮಂಗಲದೋಷ ದೂರವಾಗಲಿದ್ದು, ಶೀಘ್ರವೇ ವಿವಾಹ ಭಾಗ್ಯ ದೊರೆಯಲಿದೆ.
Vastu Tips : ಮನೆಯ ವಾಸ್ತು ಸರಿಯಾಗಿದ್ದರೆ ಮನಸ್ಸು ಸರಿಯಾಗಿರುತ್ತದೆ ಅಂತ ಹಿರಿಯರು ಹೇಳುತ್ತಾರೆ. ವಾಸ್ತು ಸರಿಯಾಗಿದ್ದರೆ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸು ಸಿಗುತ್ತದೆ, ಆರೋಗ್ಯವೂ ಚೆನ್ನಾಗಿರುತ್ತದೆ. ಅಂತಹ ಒಂದು ಪ್ರಯೋಜನಕಾರಿ ನಿಯಮವನ್ನು ಇಂದು ತಿಳಿಯೋಣ..
ದೀಪ ಬೆಳಗಿಸುವ ನಿಯಮಗಳು: ಸನಾತನ ಧರ್ಮದಲ್ಲಿ ದೀಪವನ್ನು ಹಚ್ಚದೆ ಪೂಜೆ ಪೂರ್ಣವಾಗುವುದಿಲ್ಲ. ವಿಶೇಷ ಸಂದರ್ಭಗಳಲ್ಲಿ ದೀಪವನ್ನು ಬೆಳಗಿಸುವುದು ಕೂಡ ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಆದರೆ ಪೂಜೆಯ ವೇಳೆ ದೀಪಗಳನ್ನು ಹಚ್ಚುವುದಕ್ಕೂ ಕೆಲವು ನಿಯಮಗಳಿವೆ.
ಸಂತೋಷಕ್ಕಾಗಿ ವಾಸ್ತು ಸಲಹೆಗಳು: ಮನೆಯಲ್ಲಿರುವ ವಾಸ್ತು ದೋಷಗಳು ವ್ಯಕ್ತಿಯ ಪ್ರಗತಿಯಲ್ಲಿ ಅಡೆತಡೆಗಳನ್ನು ಸೃಷ್ಟಿಸುತ್ತವೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು ಮನೆಯಲ್ಲಿ ಕೆಲವು ವಸ್ತುಗಳನ್ನು ಇಡುವುದು ಬಹಳ ಮುಖ್ಯ. ಈ ವಿಷಯಗಳ ಬಗ್ಗೆ ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.