ಚಿಕ್ಕಬಳ್ಳಾಪುರ ಲೋಸಕಭೆ ಗೆಲ್ಲಲು ಕಾಂಗ್ರೆಸ್ ಜೋಡೆತ್ತು ಎಂಟ್ರಿ - ರಕ್ಷಾ ರಾಮಯ್ಯ ಪರ ಸಿಎಂ.. ಡಿಸಿಎಂ ಕ್ಯಾಂಪೇನ್ - ಬಾಗೇಪಲ್ಲಿ, ಗೌರಿಬಿದನೂರು, ದೊಡ್ಡಬಳ್ಳಾಪುರದಲ್ಲಿ ರೋಡ್ ಶೋ
Lok Sabha Election 2024: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ. ಬಿಜೆಪಿಯವರು 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿಕೊಳ್ಳುತ್ತಿದ್ದು, ಜೆಡಿಎಸ್ ಕೂಡ ಅದಕ್ಕೆ ಧ್ವನಿಗೂಡಿಸುತ್ತಿದೆ.
ಈ ಲೋಕಸಭಾ ಚುನಾವಣೆ ಬಹಳ ಮಹತ್ತರವಾದ ಚುನಾವಣೆ ಎಂದು ಭಾವಿಸಬೇಕು. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಕೆಲವರು ರಾಜಕೀಯ ಎಂದರೆ ಚದುರಂಗದ ಆಟ ಎಂದುಕೊಂಡಿದ್ದಾರೆ. ಆದರೆ ಅಜ್ಜಿ ಇಂದಿರಾ ಗಾಂಧಿ ಅವರು ನಾಯಕನಾದವನು ಸಮಾಜದಲ್ಲಿ ತಾರತಮ್ಯಗಳನ್ನು ಹುಡುಕಿ ಬಗೆಹರಿಸಬೇಕು ಎಂದು ಪಾಠ ಹೇಳಿಕೊಟ್ಟರು ಎಂದು ರಾಹುಲ್ ಗಾಂಧಿ ಹೇಳಿದರು.
Lok Sabha Election 2024: ಈ ಕುರಿತಾಗಿ ಅವರನ್ನು ಉಲ್ಲೇಖಿಸಿ ಹಂಚಿಕೊಂಡಿರುವ ಸೋಶಿಯಲ್ ಮೀಡಿಯಾ ಪೋಸ್ಟ್ ನಲ್ಲಿ "ಸನ್ಮಾನ್ಯ ಹೆಚ್.ಡಿ. ದೇವೇಗೌಡರೇ, ನೂರು ಕೋಟಿ ಜನರ ಪ್ರತಿನಿಧಿಯಾಗಿರುವ ಪ್ರಧಾನಮಂತ್ರಿಯವರನ್ನು ಆರು ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿ ಪ್ರಶ್ನೆ ಮಾಡಬಾರದು ಎಂಬ ನಿಮ್ಮ ಮಾತು ನನ್ನಲ್ಲಿ ಅತ್ಯಾಶ್ಚರ್ಯವನ್ನು ಮಾತ್ರವಲ್ಲ ನಿಮ್ಮ ಬಗ್ಗೆ ಕನಿಕರವನ್ನೂ ಉಂಟು ಮಾಡಿದೆ ಎಂದು ಹೇಳಿದ್ದಾರೆ.
Lok Sabha elections 2024: ಪಿಕ್ ಪಾಕೆಟ್ ಮಾಡಿ ರೂಡಿ ಅಲ್ಲವೇ? ಹೆದರಿಸಿ, ಬೆದರಿಸಿ ಬ್ಲಾಕ್ ಮೇಲ್ ಮಾಡುವುದು, ಹಿಟ್ ಅಂಡ್ ರನ್ ಮಾಡುವುದು ಅವನ ಕೆಲಸ. ಮಹಿಳೆಯರು ತಿರುಗಿ ಬಿದ್ದಿರುವ ಕಾರಣ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸುತ್ತಿದ್ದು ನನ್ನ ವಿರುದ್ಧ ಟೀಕಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕೆ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಗುಡುಗಿದರು.
Lok Sabha elections 2024 : ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಟಿಪ್ಪು ಸುಲ್ತಾನ್ ಫೋಟೋವನ್ನ ಅಸಹ್ಯಕರವಾದ ರೀತಿಯಲ್ಲಿ ಎಡಿಟ್ ಮಾಡಿ ಹರಿಬಿಡಲಾಗಿದೆ. ಅಷ್ಟಕ್ಕೆ ಮುಗಿಯದೆ ದತ್ತುಪುತ್ರ ದಾಸಿ ಪುತ್ರ ಎಂದು ಬರೆದು ಫೋಟೋ ಎಡಿಟ್ ಮಾಡಿ ಮುಖ್ಯಮಂತ್ರಿಗಳ ಗೌರವಕ್ಕೆ ಚ್ಯುತಿ ತರಲಾಗಿದೆ.
ರಾಜಕೀಯದಲ್ಲಿ ಒಂದೊಂದು ನಿಮಿಷಕ್ಕೆ ಒಂದೊಂದು ತಿರುವು ಇರಲಿದೆ. ಈಗಾಗಲೇ ರಾಜಕೀಯ ನಿವೃತ್ತಿ ಘೋಷಿಸಿರುವ ಶ್ರೀನಿವಾಸ್ ಪ್ರಸಾದ್ ಅವರ ಬೆಂಬಲವನ್ನು ಬಿಜೆಪಿ ಅಭ್ಯರ್ಥಿ ಬಾಲರಾಜು ಅವರಿಗೆ ತಿಳಿಸಿದ್ದಾರೆ ಇದರ ನಡುವೆ ಈ ಎಲ್ಲಾ ವಿಚಿತ್ರಗಳು ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ವ್ಯಂಗ್ಯವಾಡಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದ ಕೆಬಿ ಕ್ರಾಸ್ನಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿಯಾದ ಮುದ್ದಹನುಮೇಗೌಡ ಅವರಿಗೆ ಮತ ನೀಡಿ ಆಶೀರ್ವದಿಸುವಂತೆ ಅವರು ಮನವಿ ಮಾಡಿದರು.
CM Siddaramaiah: ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ Bharatiya Janata Party (BJP) ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು.
PM Narendra Modi: ನವಮಂಗಳೂರು ಬಂದರು ಕೂಡಾ ಸಂಸದ ಯು.ಶ್ರೀನಿವಾಸ ಮಲ್ಯ ಅವರ ಕನಸಾಗಿತ್ತು. ಮಲ್ಯರ ಮಾತಿಗೆ ಮನ್ನಣೆ ಕೊಟ್ಟು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ಪಣಂಬೂರಿನಲ್ಲಿ ಬಂದರಿಗೆ ಚಾಲನೆ ನೀಡಿದರು.ಈ ಬಂದರನ್ನು ಕೂಡಾ ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರಲು ಹೊರಟಿದ್ದೀರಿ
10 ವರ್ಷಗಳಲ್ಲಿ ಪ್ರಧಾನಮಂತ್ರಿಯಾಗಿ ಏನು ಮಾಡಿದ್ದಾರೆ ಎಂದು ಮೋದಿ ಅವರು ಮೊದಲು ಹೇಳಬೇಕು.ಅದರ ಅವಲೋಕನ ಆದ ನಂತರ ಮುಂದಿನದ್ದು ಹೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka Lok Sabha election 2024 : ಬಿಜೆಪಿಯವರು, ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರೂಪಾಯಿ ತಂದುಕೊಟ್ಟರೇ, 2ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದ ರೇ, ಮೆಕ್ ಇನ್ ಇಂಡಿಯಾ , ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
CM Siddaramaiah: ಎಂಜಿನಿಯರಿಂಗ್ ವ್ಯಾಸಂಗ ಮಾಡಿದವರು ಕೂಲಿಗಳಾಗಿದ್ದಾರೆ. ಪಿಎಚ್ಡಿ ಪದವೀಧರರು ಜವಾನ ಹುದ್ದೆಗೆ ಅರ್ಜಿ ಹಾಕುತ್ತಿದ್ದಾರೆ. ಒಂದು ಹುದ್ದೆಗೆ ಸರಾಸರಿ ಮೂರು ಸಾವಿರ ಅರ್ಜಿಗಳು ಬರುತ್ತಿವೆ ಎಂದರೆ ಸ್ಪರ್ಧೆ ಹೇಗಿದೆ ಊಹಿಸಿ!ಈ ಸ್ಪರ್ಧೆಯಲ್ಲಿ ಓಡಲಾಗದ, ಇಬ್ಬರು ನಿರುದ್ಯೋಗಿಗಳು ಪ್ರತಿ ದಿನ ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ!
Lok Sabha Election 2024: ಐಟಿ, ಸಿಬಿಐ ದುರುಪಯೋಗ ಪಡೆಸಿಕೊಂಡು ಇಬ್ಬರು ಮುಖ್ಯಮಂತ್ರಿಗಳಾದ ಕೇಜರಿವಾಲ್ ಮತ್ತು ಹೇಮಂತ್ ಸುರೇನ್ ಅವರನ್ನು ಜೈಲಿಗೆ ಕಳಯಹಿಸಿದ ಮೋದಿಯವರೇ BJP ಸಂಗ್ರಹಿಸಿದ 7600 ಕೋಟಿ ಹಣಕ್ಕೆ ಒಂದು ಪೈಸೆ ತೆರಿಗೆ ಕಟ್ಟಿಲ್ಲವಲ್ಲಾ ಈ ಹಗರಣಕ್ಕಾಗಿ ಯಾರನ್ನು ಜೈಲಿಗೆ ಕಳುಹಿಸಬೇಕು ಹೇಳಿ ಎಂದು ಮೋದಿಯವರನ್ನು ಪ್ರಶ್ನಿಸಿದರು.
CM Siddaramaiah: ನರೇಂದ್ರ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಪ್ರಜಾಪ್ರಭುತ್ವ ವಿರೋಧಿಯಾಗಿದ್ದಾರೆ. ನರೇಂದ್ರ ಮೋದಿಯವರ ಸರ್ಕಾರದಲ್ಲಿ ಸಂವಿಧಾನ ಸುರಕ್ಷಿತವಾಗಿಲ್ಲ. ನಾವು ಉಳಿಯಬೇಕಾದರೆ ಸಂವಿಧಾನ ಉಳಿಯಲೇಬೇಕು. ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಗೆ ಮತ ಹಾಕಬೇಕು.
ಏಪ್ರಿಲ್ 17ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಎಂಟ್ರಿ
ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ-2ನಲ್ಲಿ ರಾಹುಲ್ ಗಾಂಧಿ ಭಾಗಿ
17ಕ್ಕೆ ಮಂಡ್ಯ, ಕೋಲಾರದಲ್ಲಿ ಯಾತ್ರೆಯಲ್ಲಿ ರಾಹುಲ್ ಭಾಗಿ
ಪ್ರಧಾನಿ ಮೋದಿ ಬಂದು ಹೋದ ಬಳಿಕ ರಾಹುಲ್ ಗಾಂಧಿ ಯಾತ್ರೆ
17ರಂದು ಮಂಡ್ಯ, ಕೋಲಾರದಲ್ಲಿ ರಾಹುಲ್ ಗಾಂಧಿ ರ್ಯಾಲಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.