Maharashtra Suicide Case: ಯುವತಿಯ ಚೀರಾಟ ಕೇಳಿ ಲಾಡ್ಜ್ ಸಿಬ್ಬಂದಿ ತಕ್ಷಣವೇ ಓಡಿ ಬಂದಿದ್ದಾರೆ. ದುರದೃಷ್ಟವಶಾತ್ ತನ್ಮಯ್ ಪ್ರಾಣಪಕ್ಷಿ ಹಾರಿಹೋಗಿತ್ತು. ಲಾಡ್ಜ್ ಮ್ಯಾನೇಜರ್ ಮಹೇಶ್ ಧುಮಾಲ್ ತಕ್ಷಣವೇ ಈ ಘಟನೆಯನ್ನು ಮಲ್ಹಾರ್ಪೇತ್ ಪೊಲೀಸರಿಗೆ ತಿಳಿಸಿದ್ದಾರೆ.
Madhya Pradesh: ಪೊಲೀಸ್ ಅಧಿಕಾರಿಯ ಈ ನಿರ್ಲಕ್ಷ್ಯದಿಂದ ಆಕ್ರೋಶಗೊಂಡ ಅನುರಾಧಾ ಸೋನಿ ತನ್ನ ಪತಿ ಮತ್ತು ಇಬ್ಬರು ಪುಟ್ಟ ಮಕ್ಕಳದೊಂದಿಗೆ ಠಾಣೆಗೆ ಆಗಮಿಸಿ, ಅಧಿಕಾರಿಗೆ ಆರತಿ ಬೆಳಗಿದ್ದಾರೆ.
ದುಃಖದಲ್ಲಿದ್ದ ಸೈಶುಮಾ ಎಲ್ಲರೂ ಹೊರಗೆ ತೆರಳಿದ ಬಳಿಕ ಮನೆಯಲ್ಲೇ ಉಳಿದುಕೊಂಡಿದ್ದಳು. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಗಳ ಸ್ಥಿತಿಯನ್ನು ನೋಡಿದ ಪಾಲಕರು ಆಘಾತದಿಂದ ಕುಸಿದುಬಿದ್ದಿದ್ದಾರೆ.
Suicide case: ನಾನು ರೀಲ್ಸ್ ಮಾಡುತ್ತೇನೆ ಅಂತಾ ಮಾಯಾ ವಾದಿಸಿದರೆ, ನೀನು ಮಾಡಬೇಡ ನಿಲ್ಲಿಸು, ನಿನ್ನ ಸೋಷಿಯಲ್ ಮೀಡಿಯಾ ಅಕೌಂಟ್ಗಳನ್ನು ಡಿಲೀಟ್ ಮಾಡು ಅಂತಾ ಸಿದ್ಧಾರ್ಥ್ ಮನವಿ ಮಾಡಿಕೊಂಡಿದ್ದನಂತೆ. ಹೆಂಡತಿ ತನ್ನ ಮಾತು ಕೇಳದ ಕಾರಣ ಬೇಸತ್ತ ಆತ ಕೊನೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆದ್ರೆ ಈ ತಾಯಿ ಮಗನಿಗೆ ಕಳ್ಳತನ ಮಾಡೋದನ್ನ ಹೇಳಿಕೊಡ್ತಿದ್ಳು .ಅಪ್ರಾಪ್ತ ಹುಡುಗನಿಗೆ ಸುಲಿಗೆ ಮಾಡಲು ಮುಂದೆ ಬಿಡ್ತಿದ್ದ ಹೆತ್ತಮ್ಮ. ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ತಾಯಿ ಮಗನ ಬಂಧನ.
Chamarajanagar: ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamarajanagar Lok Sabha Constituency) ಚುನಾವಣಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರಿಗೆ ಅನಾಮದೇಯ ವ್ಯಕ್ತಿ ಕರೆ ಮಾಡಿ ಅಕ್ರಮ ಮದ್ಯ (Illegal Liquor) ಶೇಖರಣೆ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ. ಬಳಿಕ, ಶಿಲ್ಪಾನಾಗ್ ಅವರು ಅಬಕಾರಿ ಡಿಸಿ (Excise DC) ನಾಗಶಯನಗೆ ಮುಂದಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
Woman Killed By Husband And In-Laws: ಕರಿಷ್ಮಾ ಕೊಲೆಯಾದ ದುರ್ದೈವಿ. ಕೊಲೆ ಆರೋಪಿಗಳಾದ ಪತಿ ವಿಕಾಸ್ ಭಟ್ ಅಲಿಯಾಸ್ ಬಿಟ್ಟು, ಈತನ ತಂದೆ ಸೊಂಪಲ್ ಭಟ್ಟಿ, ತಾಯಿ ಬಂತ ಆರೋಪಿಗಳಾಗಿದ್ದಾರೆ.
ಇನ್ಸ್ಟಾಗ್ರಾಮ್ ನಲ್ಲಿ ತಮಿಳುನಾಡು ಮೂಲದ ಪರಮಶಿವಮ್ ಎಂಬಾತನ ಪರಿಚಯವಾಗಿದೆ. ಪರಿಚಯ ಸ್ನೇಹವಾಗಿ ಪ್ರೀತಿಗೆ ತಿರುಗಿತ್ತು. ಮದುವೆಯಾಗೋದಾಗಿ ಕಲರ್ ಕಲರ್ ಕಾಗೆ ಹಾರಿಸಿದ್ದ. ಆತನನ್ನ ರಾಧಿಕಾ ನಂಬಿದ್ಳು ಕೂಡ. ಮುಂದೇನಾಯ್ತು..? ಇಲ್ಲಿದೆ ಇಂಟ್ರಸ್ಟಿಂಗ್ ಸುದ್ದಿ
ಮಾರ್ಚ್ 9ರಂದು ಲಾಹೋರ್ನ ನೊನಾರಿಯನ್ ಚೌಕ್ನ ಶಾಲಿಮಾರ್ ರಸ್ತೆಯ ಬಳಿ ಈ ಘಟನೆ ನಡೆದಿದೆ. ಚಿಕನ್ಗೆ ಸರಿಯಾಗಿ ಮಸಾಲೆ ಹಾಕಲಿಲ್ಲ ಅನ್ನೋ ಕಾರಣಕ್ಕೆ ಪತ್ನಿಯ ಮೇಲೆ ಪತಿ ಹಾಗೂ ಅತ್ತೆ ಸೇರಿ ಹಲ್ಲೆ ನಡೆಸಿದ್ದಾರೆ. ಮನಬಂದಂತೆ ಆಕೆಯನ್ನು ಥಳಿಸಿದ್ದಾರೆ.
ಗಾಲಾಟೆ ದೊಡ್ಡ ಮಟ್ಟಕ್ಕೆ ತಲುಪಿ ದೂರು ಪ್ರತಿ ದೂರು ಹಂತಕ್ಕೆ ತಲುಪಿದೆ. ಅಷ್ಟಕ್ಕೂ ಆಗಿದ್ದೇನಂದ್ರೆ. ಎರಡು ವರ್ಷದ ಹಿಂದೆ ನೇಹಾ ಗೆ ಮನೆ ಮುಂದೆ ಚಪ್ಪಲಿ ಸ್ಟಾಂಡ್ ಇಡದಂತೆ ಮಂಜುನಾಥ್ ದಂಪತಿ ಹೇಳಿದ್ರು. ಆದ್ರೆ ಜಾಗ ಇರೋದೆ ಅಷ್ಟು ಇನ್ನೆಲ್ಲಿ ಇಡೋದು ಅಂತಾ ಕಿರಿಕ್ ಆಗಿದೆ.
Visakhapatnam Polytechnic College student suicide: ವಿದ್ಯಾರ್ಥಿನಿ ತನ್ನ ಸಹೋದರಿಗೆ ಕಳುಹಿಸಿದ ಕೊನೆಯ ಸಂದೇಶದಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಕ್ಷಮೆಯಿರಲಿ ಎಂದು ಹೇಳಿದ್ದಾಳೆ.
Bride died hours after her marriage: ಅಖಿಲಾ ಸಾವಿನ ಸುದ್ದಿ ತಿಳಿದ ಪೊಲೀಸರು ಘಟನೆಯ ಬಗ್ಗೆ ಕುಟುಂಬಸ್ಥರನ್ನು ವಿಚಾರಿಸಿದ್ದಾರೆ. ಅಖಿಲಾ ಬೆಡ್ರೂಂನಲ್ಲಿ ಮಲಗಿದ್ದು, ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Dead Body Found in Water Tank: ನೀರಿನ ಟ್ಯಾಂಕರ್ನಲ್ಲಿ ಎಷ್ಟು ದಿನದಿಂದ ಈ ಶವವಿತ್ತು? ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಅಂತಾ ಇನ್ನೂ ತಿಳಿದುಬಂದಿಲ್ಲ. ಗ್ರಾಮಸ್ಥರು ಹಲವು ದಿನಗಳಿಂದ ಶವ ಬಿದ್ದಿದ್ದ ಈ ಟ್ಯಾಂಕರ್ನ ನೀರನ್ನೇ ಕುಡಿದಿದ್ದಾರೆ.
ಭೋಪಾಲ್ ಜಿಲ್ಲೆಯ ಗುಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ರೋಡಿಯಾ ಗ್ರಾಮದ ನಿವಾಸಿ ರಜತ್ ಯಾದವ್ ಪತ್ನಿ 28 ವರ್ಷದ ಸಂಗೀತಾ ಯಾದವ್ ಅವರು ತಮ್ಮ 5 ವರ್ಷದ ಮಗಳು ಆರಾಧ್ಯ ಮತ್ತು ಎರಡೂವರೆ ವರ್ಷದ ಸೃಷ್ಟಿಯನ್ನು ಹತ್ಯೆ ಮಾಡಿ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಕರಕಲಮಾದಹಳ್ಳಿ ಗ್ರಾಮದಲ್ಲಿ ಶಶಿಕುಮಾರ್ ಎಂಬವರ ಜಮೀನಿನಲ್ಲಿ ಜಾನುವಾರುಗಳ ಮೇವಿಗಾಗಿ 3 ಕ್ಕೂ ಹೆಚ್ಚು ಮೆದೆಗಳನ್ನು ಸಂಗ್ರಹಿಸಿಡಲಾಗಿತ್ತು. ಆದರೆ, ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಎಲ್ಲವೂ ಧಗಧಗಿಸಿ ಸುಟ್ಟು ಕರಕಲಾಗಿದೆ.
ಕಳೆದ 2 ದಿನಗಳಿಂದ ತನ್ನ ತಂದೆ ಕಾಣುತ್ತಿಲ್ಲವೆಂದು ದಿನೇಶ್ ಮತ್ತು ಪಪ್ಪು ಪ್ರಕಾಶ್ಗೆ ಕರೆ ಮಾಡಿದ್ದಾರೆ. ಪ್ರಕಾಶ್ ತನ್ನ ತಾಯಿಯೊಂದಿಗೆ ಗ್ರಾಮಕ್ಕೆ ಬಂದು ಚುನ್ನಿಲಾಲ್ ಬಳಿ ತಂದೆಯ ಬಗ್ಗೆ ವಿಚಾರಿಸಿದ್ದಾರೆ. ಆರಂಭದಲ್ಲಿ ಚುನ್ನಿಲಾಲ್ ತನಗೇನೂ ಗೊತ್ತಿಲ್ಲವೆಂದು ವಾದಿಸಿದ್ದಾನೆ. ನಂತರ ತಾನೇ ತಂದೆಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.