ಕೋಪ, ಮತ್ತು ಚಟ ಇವೆರಡು ಮನುಷ್ಯನ ಆರೋಗ್ಯದ ಜೀವನವನ್ನೇ ಹಾಳು ಮಾಡುತ್ತವೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಕುಡಿತದ ಚಟಕ್ಕೆ ಬಿದ್ದ ಅಪ್ಪನೊಬ್ಬ ಮಗನ ಉಸಿರನ್ನೇ ನಿಲ್ಲಿಸಿದ್ದಾನೆ. ನಿನ್ನೆ ಮಧ್ಯಾಹ್ನವರೆಗೂ ಆ ಮನೆಯಲ್ಲಿ ಒಂದು ಹಂತಕ್ಕೆ ಎಲ್ಲವೂ ಸರಿಯಿತ್ತು. ಆದರೆ ಸಂಜೆಯಾಗುತ್ತಿದ್ದಂತೆ ಮಗನಿಗೆ ಮಸಣದ ಹಾದಿ ತೋರಿಸಿ ಅಪ್ಪ ಕೊಲೆಗಾರನಾಗಿದ್ದಾನೆ.ಮಗನನ್ನ ಕಳೆದುಕೊಂಡ ತಾಯಿ ಆಕ್ರಂದನ ಮುಗಿಲುಮುಟ್ಟಿದೆ.
Heart breaking tragedy in Australia: ಬುಧವಾರ ಮಧ್ಯಾಹ್ನ 3.30ಕ್ಕೆ ನ್ಯೂಹೇವನ್ ಬಳಿ ನಾಲ್ವರು ನೀರಿನಲ್ಲಿ ಒದ್ದಾಡುತ್ತಿರುವುದನ್ನು ಕಂಡ ತುರ್ತು ಸೇವಾ ಸಿಬ್ಬಂದಿ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಆ ನಾಲ್ವರನ್ನು ತೀರಕ್ಕೆ ಕರೆದುಕೊಂಡು ಬರುವಷ್ಟರಲ್ಲಿ ಸಾವನ್ನಪ್ಪಿದ್ದರು ಎಂದು ವರದಿಯಾಗಿದೆ.
Cheating Love Case: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿರುವ ಪೊಲೀಸ್ ಪೇದೆ ವಿನಾಯಕ ಟಕ್ಕಳಕಿ ಮೋಸ ಮಾಡಿ ಎಸ್ಕೇಪ್ ಆಗಿದ್ದಾನೆ. ಈತ ವಿಜಯಪುರದ ಗಾಂಧಿಚೌಕ್ ಪೊಲೀಸ್ ಠಾಣೆಯಯಲ್ಲಿ ಸೇವೆ ಸಲ್ಲಿಸುತ್ತಿದ್ದ.
Rowdysheeter murder in Bangalore: ಬೆಳಗ್ಗೆ ಎದ್ದು ಕೆಲಸಕ್ಕೆ ಹೋಗ್ಬೇಕು ಅನ್ಕೋಂಡೋನು ಹೋಗಿದ್ದು ಮಾತ್ರ ಮಸಣಕ್ಕೆ. ಮಲಗಿದ್ದ ಜಾಗದಲ್ಲೆ ಬರ್ಬರವಾಗಿ ಕೊಲೆಯಾದ ರೌಡಿಶೀಟರ್ ನ ಸ್ಟೋರಿ ಇದು.
Crime News: ರಕ್ತ ಸಿಕ್ತವಾಗಿ ಹೆಣವಾಗಿ ಬಿದ್ದಿದ್ದವನ ಹೆಸರು ಅರ್ಬಾಜ್ ಪಾಷ.. ಇಲ್ಲಿಗೆ ನಾಲ್ಕು ದಿನಗಳ ಹಿಂದೆ ಈತ ನೋಡಿದವರಿಗೆ ಗುರುತು ಸಿಗದೆ ಹಾಗೆ ರೈಲ್ವೇ ಟ್ರ್ಯಾಕ್ ಬಳಿ ಸತ್ತುಬಿದ್ದಿದ್ದ.. ರಾಮನಗರದ ರೈಲ್ವೇ ನಿಲ್ದಾಣದ ಬಳಿ ಅಪರಿಚಿತ ಶವ ಇರುವ ಬಗ್ಗೆ ರೈಲ್ವೇ ಪೊಲೀಸರಿಗೆ ಮಾಹಿತಿ ಬಂದಿತ್ತು.
Property Returan Parade: ಜಿಲ್ಲಾ ಪ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೊಬೈಲ್, ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೂರು ಟ್ರ್ಯಾಕ್ಟರ್ ಟ್ರೇಲರ್, ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 10 ಬೈಕ್ ಗಳು, ಗ್ರಾಮಾಂತರ ಪೊಲೀಸ್ ಠಾಣೆ ಬ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಚಿನ್ನದ ಮಾಂಗಲ್ಯ, ಬೆಳ್ಳೆ ಮೂರ್ತಿಯನ್ನ ಮಾಲಿಕರಿಗೆ ಹಿಂತಿರುಗಸಲಾಯಿತು.
Crime News: ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಶಿಕ್ಷಕಿ ದೀಪಿಕಾ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.. ಶಿಕ್ಷಕಿ ದೀಪಿಕಾ ಕೊಲೆ ಜಾಡು ಹಿಡಿದು ಹೊರಟ ಪೊಲೀಸರಿಗೆ ಶಾಕ್ ಎದುರಾಗಿದೆ..
Building Collapsed: ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬಾಡರಹಳ್ಳಿ ಬಳಿ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಸೆಂಟ್ ಹಾನ್ಸ್ ಖಾಸಗಿ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಇಂದು ಬೆಳಗ್ಗೆ ಶಾಲಾ ಕಟ್ಟಡದ ಪೋರ್ಟಿಕಾದ ಮೋಲ್ಡ್ಗೆ ಸಿಮೆಂಟ್ ಕಾಂಕ್ರೀಟ್ ಹಾಕುವ ವೇಳೆ ಏಕಾಏಕಿ ಕುಸಿದು ಬಿದ್ದಿದೆ.
Shivamogga Suicide case: ಮೂಲಗಳ ಪ್ರಕಾರ ಶಮಿತಾ ಸಾವನ್ನಪ್ಪಿರುವ ಸ್ಥಳದಲ್ಲಿ ಡೆತ್ನೋಟ್ ಸಹ ಸಿಕ್ಕಿದ್ದು, ಅನಾರೋಗ್ಯದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Cyber crime: ಹಳೆಯ ನಾಣ್ಯಗಳಿಗೆ ಲಕ್ಷ ಲಕ್ಷ ಹಣ ಸಿಗುತ್ತದೆ ಅಂತಾ ನಂಬಿ ನಾನು ಮೋಸ ಹೊಗಿರುವುದು ತಿಳಿಯಿತು. ನಾನು ಸೈಬರ್ ಅಪರಾಧಿಗಳ ಜಾಲಕ್ಕೆ ಬಲಿಯಾಗಿ ಹಣ ಕಳೆದುಕೊಂಡಿದ್ದೇನೆ. ಸೈಬರ್ ವಂಚಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ರಾಹುಲ್ ಹೇಳಿದ್ದಾರೆ.
Crime News: ಜನವರಿ 15 ರಂದು ಸಂಕ್ರಾಂತಿ ಹಬ್ಬದ ದಿನ ಮಧ್ಯಾಹ್ನ ಅರವಿಂದ್ ರಾಜ್ ಬಹರ್, ಅವನಿಶ್ ಕುಮಾರ್, ಚಂದನ್ ಚವಾಣ್ ಎಂಬ ಬೇರೆ ರಾಜ್ಯದ ಮೂವರು ಯುವಕರು ಕನ್ನಡದ ಯುವಕ ಕಾರು ಚಾಲಕ ಅನಿಲ್ ಎಂಬಾತನನ್ನು ರಸ್ತೆ ಮಧ್ಯೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
Karnataka Crime News: ಮಧುಸೂಧನ್ ತಂದೆ ಮಾನಸಿಕ ಅಸ್ವಸ್ಥರಾಗಿದ್ದರಂತೆ. ಹೀಗಾಗಿ ಮಧುಸೂಧನ್ ನೋಡಿಬರುತ್ತಿದ್ದ ಹೆಣ್ಣುಗಳು ಆತನನ್ನು ತಿರಸ್ಕರಿಸುತ್ತಿದ್ದರಂತೆ. ಮದುವೆಗೆ ವಯಸ್ಸಾಗಿದ್ದರೂ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲವೆಂಬ ಬೇಸರದಲ್ಲಿದ್ದ ಮಧುಸೂಧನ್ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ತೆಗೆದಕೊಂಡಿದ್ದಾನೆ.
Crime News: ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿ ಗ್ರಾಮದ ಬಳಿ ದ್ವಿಚಕ್ರ ವಾಹನಕ್ಕೆ ಟ್ರ್ಯಾಕ್ಟರ್ನಲ್ಲಿ ಚಲಿಸುತ್ತಿದ್ದ ಕಟಾವು ಯಂತ್ರವು ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.
Crime News: ಮಂಗಳವಾರ ಸಂಜೆಯವರೆಗೂ ಮನೆಯವರು ಬಾಗಿಲು ತೆರೆಯದಿದ್ದಾಗ ಅಕ್ಕಪಕ್ಕದ ಮನೆಯವರು ಅನುಮಾನಗೊಂಡು ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದಾಗ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Crime News: ಉದ್ಯಮಿಯಾಗಿರುವ ಚೇತನ್ ಶಾರವರು 2023ನೇ ಸಾಲಿನಲ್ಲಿ ತಮ್ಮ ಮಗಳಿಗೆ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಬಿಬಿಎ ಸೀಟಿಗಾಗಿ ಪ್ರಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಚೇತನ್ ಶಾರ ಮಗಳ ಸ್ನೇಹಿತನೊಬ್ಬನ ಮೂಲಕ ಆರೋಪಿ ಸಚಿನ್ ಪರಿಚಯವಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.