ಅಳುವುದು ನೈಸರ್ಗಿಕ ಮತ್ತು ಶಕ್ತಿಯುತ ವಿಧಾನವಾಗಿದ್ದು, ಅದು ನಮ್ಮ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ಮನದ ಒತ್ತಡವನ್ನು ಕಡಿಮೆ ಮಾಡುತ್ತದೆ. ಸುಪ್ತ ಭಾವನೆಗಳನ್ನು ಶುದ್ಧೀಕರಿಸುತ್ತದೆ.
ಪ್ರತಿಯೊಬ್ಬರೂ ಕಾಲಕಾಲಕ್ಕೆ ಚಿಂತಿತರಾಗುತ್ತಾರೆ ವಾಸ್ತವವಾಗಿ, 59% ವಯಸ್ಕರು 2020 ರಲ್ಲಿ ದೈನಂದಿನ ಚಿಂತೆಯನ್ನು ಅನುಭವಿಸಿದ್ದಾರೆ.ಸಾಂದರ್ಭಿಕವಾಗಿ ನಿದ್ರೆಯಿಲ್ಲದ ರಾತ್ರಿಗಳನ್ನು ಹೊಂದುವುದು ಸಹಜ.ಆದಾಗ್ಯೂ, ಅತಿಯಾದ ಚಿಂತೆಯು ಜೀವನವನ್ನು ಆನಂದಿಸಲು ಕಷ್ಟಕರವಾಗಿಸುತ್ತದೆ. ನಿಮ್ಮ ಜೀವನವನ್ನು ಆತಂಕದಿಂದ ಹಿಂಪಡೆಯಲು ಮತ್ತು ಚಿಂತಿಸುವುದನ್ನು ನಿಲ್ಲಿಸುವುದು ಹೇಗೆ ಎಂದು ತಿಳಿಯಲು ನೀವು ಬಯಸಿದರೆ, ನೀವು ಸರಿಯಾದ ಸ್ಥಳದಲ್ಲಿದ್ದೀರಿ ಎಂದೇ ಅರ್ಥ..!
ಮಾನಸಿಕ ಆರೋಗ್ಯದ ಬಗ್ಗೆ ಲಕ್ಷ್ಯ ಕೊಡುವುದಿಲ್ಲ. ಈ ಮನೋಭಾವನೆಯನ್ನು ಹೋಗಲಾಡಿಸಲು, ಮೆಂಟಲ್ ಹೆಲ್ತ್ ಬಗ್ಗೆ ಅರಿವು ಮೂಡಿಸಲೆಂದೆ ವರ್ಲ್ಡ್ ಮೆಂಟಲ್ ಹೆಲ್ತ್ ಡೇ ಅನ್ನು ಆಚರಿಸಲಾಗುತ್ತದೆ. ಬದಲಾಗುತ್ತಿರುವ ಇತ್ತೀಚಿನ ವಿದ್ಯಮಾನಗಳಲ್ಲಿ ಮಾನಸಿಕ ಅಸ್ವಸ್ಥ ಪ್ರಕರಣಗಳು ಹೆಚ್ಚಾಗುತ್ತಿವೆ..
ಈ ಓಟದ ಜೀವನ ಶೈಲಿಯಲ್ಲಿ ಮಕ್ಕಳ ಜೀವನವನ್ನು, ತಮ್ಮ ಭವಿಷ್ಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ಹಗಲಿರುಳೆನ್ನದೆ ದುಡಿಯುವ ಪೋಷಕರು ತಮಗೆ ಗೊತ್ತೋ ಗೊತ್ತಿಲ್ಲದೆಯೂ ಮಕ್ಕಳಲ್ಲಿ ಕಂಡು ಬರುವ ಕೆಲವು ಲಕ್ಷಣಗಳನ್ನು ನಿರ್ಲಕ್ಷಿಸುತ್ತೇವೆ.
Brahmi Leaves Benefits for Mental Health: ಬ್ರಾಹ್ಮಿ ಅಥವಾ ಒಂದೆಲಗ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಈ ಸೊಪ್ಪು ಹೇರಳವಾಗಿ ಸಿಗುತ್ತದೆ.ಇದನ್ನು ಬೆಳ್ಳಗೆ ಹೊತ್ತು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ.
Mood Swings : ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಮೂಡ್ ಸ್ವಿಂಗ್ ಸಮಸ್ಯೆಯನ್ನು ಎದುರಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ನೀವು ಕೂಡ ಮೂಡ್ ಸ್ವಿಂಗ್ ಸಮಸ್ಯೆಯಿಂದ ತೊಂದರೆಗೀಡಾಗಿದ್ದರೆ, ಚಿಂತಿಸಬೇಕಾಗಿಲ್ಲ, ಯಾವ ವಸ್ತುಗಳನ್ನು ಸೇವಿಸುವ ಮೂಲಕ ನೀವು ಈ ಸಮಸ್ಯೆಯನ್ನು ಹೋಗಲಾಡಿಸಬಹುದು ಎಂಬುದನ್ನು ಇಲ್ಲಿ ನಾವು ನಿಮಗೆ ತಿಳಿಸುತ್ತೇವೆ?
Healthy Food: ಇಂದು ನಾವು ನಿಮಗಾಗಿ ಕಾಶ್ಮೀರಿ ಸಾಗನ್ನು ತಯಾರಿಸುವ ಪಾಕ ವಿಧಾನದ ಕುರಿತು ಮಾಹಿತಿಯನ್ನು ನೀಡುತ್ತಿದ್ದೇವೆ. ಈ ಸಾಗು ತುಂಬಾ ರುಚಿಕರವಾಗಿರುತ್ತದೆ ಮತ್ತು ಆರೋಗ್ಯದ ದೃಷ್ಟಿಯಿಂದ ಪೌಷ್ಟಿಕವೂ ಹೌದು. ಈ ಸಾಗು ಸೇವನೆಯು ಹೃದಯಾಘಾತದ ಅಪಾಯವನ್ನು ಸಾಕಷ್ಟು ಪ್ರಮಾಣದಲ್ಲಿ ಕಡಿಮೆ ಮಾಡುತ್ತದೆ.
Social Media Use: ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆ ನಿಮ್ಮ ಮಾನಸಿಕ ಆರೋಗ್ಯಕ್ಕೆ ಹಾನಿ ಮಾಡುತ್ತದೆ ಎಂದು ನಿಮಗೆ ತಿಳಿದಿದೆಯೇ? ಮತ್ತು ನಿಮ್ಮನ್ನು ಇತರರೊಂದಿಗೆ ಹೋಲಿಸಲು ಅದು ನಿಮ್ಮನ್ನು ಹೇಗೆ ಒತ್ತಾಯಿಸುತ್ತದೆ?
Foods For Mental Health: ಉತ್ತಮ ಮಾನಸಿಕ ಆರೋಗ್ಯಕ್ಕಾಗಿ ಉತ್ತಮ ಆಹಾರ ಸೇವಿಸುವುದು ಬಹಳ ಅಗತ್ಯ. ವಾಸ್ತವವಾಗಿ, ನಾವು ಸೇವಿಸುವ ಆಹಾರವು ಮಾನಸಿಕ ಆರೋಗ್ಯ ಮತ್ತು ಮನಸ್ಸಿನ ಮೇಲೆ ಪರಿಣಾಮ ಬೀರಬಹುದು. ಹಾಗಾಗಿ, ಉತ್ತಮ ಮಾನಸಿಕ ಆರೋಗ್ಯಕ್ಕಾಗಿ ಯಾವ ಆಹಾರಕ್ರಮವನ್ನು ಅನುಸರಿಸಬೇಕು ಎಂಬುದನ್ನು ತಿಳಿಯುವುದು ಪ್ರಯೋಜನಕಾರಿ ಆಗಿದೆ.
Vitamin B6 ಮಾತ್ರೆ ನಿಮ್ಮ ಮನಸ್ಥಿತಿ ಮತ್ತು ಮನಸ್ಸನ್ನು ಸರಿಯಾಗಿ ಇರಿಸಿಕೊಳ್ಳಲು ಬಲು ಪ್ರಯೋಜನಕಾರಿಯಾಗಿದೆ. ಅದರ ಈ ಮಾತ್ರೆಗಳನ್ನು ಸೇವಿಸುವುದರಿಂದ ಖಿನ್ನತೆ ಮತ್ತು ಒತ್ತಡ ಕೂಡ ನಿವಾರಣೆಯಾಗುತ್ತದೆ ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ. ಹೇಗೆ ತಿಳಿದುಕೊಳ್ಳೋಣ ಬನ್ನಿ.
ಈ ಸಲಹೆಗಳು ನಿಮ್ಮ ಮನಸ್ಸಿನ ಆಯಾಸ ಮತ್ತು ಭಾರವನ್ನು ಹೋಗಲಾಡಿಸಲು ಉಪಯುಕ್ತವಾಗಿವೆ. ನಿಮ್ಮ ದೇಹವು ಹೇಗೆ ದಣಿದಿದೆಯೋ ಅದೇ ರೀತಿ ನಿಮ್ಮ ಮೆದುಳು ಕೂಡ ದಣಿದಿರುತ್ತದೆ. ಇದರಿಂದ ನಿಮಗೆ ಮಾನಸಿಕ ಆಯಾಸ ಉಂಟಾಗುತ್ತದೆ. ಇರದ ಪರಿಹಾರಗಳ ಬಗ್ಗೆ ತಿಳಿದುಕೊಳ್ಳಿರಿ.
ಊಟದ ನಂತರ ನಡೆಯುವುದರ ಪ್ರಯೋಜನಗಳು: ಆಹಾರ ಸೇವಿಸಿದ ನಂತರ ನಡೆಯುವುದು ತುಂಬಾ ಸಾಮಾನ್ಯ ಅಭ್ಯಾಸವಾಗಿದೆ. ಆದರೆ, ಇದು ನಿಮಗೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿರಿ.
ನಿಮಗೆ ನಿರಂತರ ಆತಂಕವಿದ್ದರೆ, ತುಂಬಾ ಅಳುವ ಭಾವನೆ, ಕೋಪವನ್ನು (Agressiveness) ನಿಯಂತ್ರಿಸಲು ಸಾಧ್ಯವಾಗದಿದ್ದರೆ, ಕೆಲಸ ಮಾಡುವ ಮನಸ್ಸಿಲ್ಲದಿದ್ದರೆ, ನೆಚ್ಚಿನ ವಿಷಯಗಳಲ್ಲಿ ನಿರಾಸಕ್ತಿ, ಒಬ್ಬಂಟಿಯಾಗಿ ಕುಳಿತುಕೊಳ್ಳುವ ಭಾವನೆ, ಯಾರನ್ನೂ ಭೇಟಿಯಾಗಲು ಬಯಸದಿರುವುದು, ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಆಗದಿರುವುದು. ಈ ಲಕ್ಷಣಗಳು ನಿಮಗೆ ಸಾಮಾನ್ಯವಲ್ಲ ಎಂದು ತಜ್ಞರು ಹೇಳಿದ್ದಾರೆ.
ನಿದ್ರೆಯ ಕೊರತೆಯಿಂದಾಗಿ, ನೀವು ದಿನವಿಡೀ ಕಿರಿಕಿರಿ ಮತ್ತು ಆಯಾಸವನ್ನು ಅನುಭವಿಸುತ್ತೀರಿ. ಇದು ಮಾತ್ರವಲ್ಲ, ಇದರಿಂದ ನೀವು ಅನೇಕ ಗಂಭೀರ ಖಾಯಿಲೆಗಳಿಗೆ ಬಲಿಯಾಗಬಹುದು. ಸಾಕಷ್ಟು ನಿದ್ದೆ ಮಾಡದಿದ್ದರೆ ಬೊಜ್ಜು ಕೂಡ ಹೆಚ್ಚಾಗುತ್ತದೆ. ಆದ್ದರಿಂದ, ಪ್ರತಿದಿನ 7 ರಿಂದ 8 ಗಂಟೆಗಳ ಕಾಲ ನಿದ್ದೆ ಮಾಡಬೇಕು.
How Food Affects Mental Health: ಒತ್ತಡ, ಆತಂಕ ಮತ್ತು ಖಿನ್ನತೆಯಂತಹ ಮಾನಸಿಕ ಸಮಸ್ಯೆಗಳು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಬಿಟ್ಟಿದೆ. ಒತ್ತಡ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
ಕರೋನಾದ ಎರಡನೇ ತರಂಗವು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಹಲವು ವರದಿಗಳು ತಿಳಿಸಿವೆ. ಅಂತಹ ಪರಿಸ್ಥಿತಿಯಲ್ಲಿ, ನಮ್ಮ ಮಕ್ಕಳ ದೈಹಿಕ ಆರೋಗ್ಯದ ಜೊತೆಗೆ, ಮಾನಸಿಕ ಆರೋಗ್ಯದ ಬಗ್ಗೆಯೂ ನಾವು ಸಂಪೂರ್ಣ ಕಾಳಜಿ ವಹಿಸಬೇಕಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.