ಅಕ್ಟೋಬರ್ 2019 ರ ನಂತರ ಮಹಾರಾಷ್ಟ್ರದಲ್ಲಿ ಎನ್ಸಿಪಿ-ಭಾರತೀಯ ಜನತಾ ಪಕ್ಷದ ಮೈತ್ರಿ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ಸುಕರಾಗಿದ್ದರು ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. ಈಗ ಅವರ ಹೇಳಿಕೆ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.
ಮೇಕ್ ಇಂಡಿಯಾ ಯೋಜನೆಯಡಿ ತೇಜಸ್ ಲಘು ಯುದ್ಧ ವಿಮಾನಗಳ ಉತ್ಪಾದನೆಗಾಗಿ 20 ವಿವಿಧ ಪ್ರಕಾರದ ಸಿಸ್ಟಮ್ ಗಳ ಅಭಿವೃದ್ಧಿ ಮತ್ತು ಪೂರೈಕೆಗೆ ಸಂಬಂಧಪಟ್ಟಂತೆ ಎರಡೂ ಸಂಸ್ಥೆಗಳು ಈ ಒಪ್ಪಂದ ಮಾಡಿಕೊಂಡಿವೆ.
Kashi Vishwanath Corridor Inauguration: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ ನಡೆಸಲಿದ್ದಾರೆ. ಕಾಶಿ ವಿಶ್ವನಾಥನ ದೇಗುಲಕ್ಕೆ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಗಂಗಾನದಿಯಿಂದ ನೀರು ತೆಗೆದುಕೊಂಡು ಹೋಗಿ 11 ಅರ್ಚಕರೊಂದಿಗೆ ಬಾಬಾ ವಿಶ್ವನಾಥರ ಜಲಾಭಿಷೇಕ ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.
Garib Kalyan Yojana: 80 ಕೋಟಿಗೂ ಹೆಚ್ಚು ಜನರಿಗೆ ಪರಿಹಾರವನ್ನು ನೀಡುವ ಪ್ರಯತ್ನದಲ್ಲಿ, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮಾರ್ಚ್ 2022 ರವರೆಗೆ ವಿಸ್ತರಿಸಿದೆ.
ನವೆಂಬರ್ 29ರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕಾನೂನುಗಳನ್ನು ಅಧಿಕೃತವಾಗಿ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಇದಕ್ಕಾಗಿ ಸರ್ಕಾರ ಮಸೂದೆ ತರಲಿದೆ.
ಒಂದು ದಿನದ ದೆಹಲಿ ಭೇಟಿಯಲ್ಲಿ ರಷ್ಯಾ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಭೇಟಿಯ ವೇಳೆ ಹಲವು ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ. S400 ಏರ್ ಡಿಫೆನ್ಸ್ ಸಿಸ್ಟಮ್ನ ಮೊದಲ ಬ್ಯಾಚ್ ಈ ವರ್ಷದ ಅಂತ್ಯದ ವೇಳೆಗೆ ಭಾರತ ತಲುಪಲಿದ್ದು ಈ ಕುರಿತು ಶೃಂಗಸಭೆಯಲ್ಲಿ ಮಾತುಕತೆ ನಡೆಯಲಿದೆ.
ವಿಶ್ವದ ಅನೇಕ ದೇಶಗಳು ಕರೋನಾದಿಂದ ಇನ್ನೂ ತೊಂದರೆಗೊಳಗಾಗಿರುವಾಗ, ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಭಾರತವು ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಿದೆ. ಸರ್ಕಾರದ ಪ್ರಯತ್ನದಿಂದ ಸೋಂಕು ಪ್ರಕರಣಗಳು ನಿರಂತರವಾಗಿ ಕಡಿಮೆಯಾಗುತ್ತಿವೆ. ಇದಕ್ಕಾಗಿ ಅಮೆರಿಕದ ಮಾಧ್ಯಮಗಳು ಮೋದಿ ಸರ್ಕಾರವನ್ನು ಹೊಗಳಿವೆ. 'ನ್ಯೂಯಾರ್ಕ್ ಟೈಮ್ಸ್' ಮೋದಿ ಸರ್ಕಾರದ ನೀತಿಗಳ ಅಭಿಮಾನಿಯಾಗಿ ಮಾರ್ಪಟ್ಟಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಗ್ಲಾಸ್ಗೋದಲ್ಲಿ COP26 ವಾಯುಮಾನ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿ ಹವಾಮಾನ ಬದಲಾವಣೆಯ ಸವಾಲನ್ನು ಎದುರಿಸಲು 'ಪಂಚಾಮೃತದ ಅಂಶಗಳನ್ನು ಘೋಷಿಸಿದರು.
ಈ ಪ್ರಸ್ತಾವನೆಯ ಹಿಂದಿನ ಸಮಿತಿಯು ಮನೆ ಕಟ್ಟುವ ವೆಚ್ಚ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಆದ್ದರಿಂದ, ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನೀಡಲಾದ ಮೊತ್ತವನ್ನು ಹೆಚ್ಚಿಸಬೇಕು. ಈ ಪ್ರಸ್ತಾವನೆಗೆ ಅನುಮೋದನೆ ದೊರೆತಲ್ಲಿ, ಜನರು ಬಹಳಷ್ಟು ಪ್ರಯೋಜನ ಪಡೆಯುತ್ತಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ವಚ್ಛ ಭಾರತ ಮಿಷನ್-ಅರ್ಬನ್ (SBM-U) ಮತ್ತು ಅಟಲ್ ಮಿಷನ್ ಫಾರ್ ರಿಜುವೆನೇಶನ್ ಅಂಡ್ ಅರ್ಬನ್ ಟ್ರಾನ್ಸ್ ಫಾರ್ಮೇಶನ್ (AMRUT) ನ ಎರಡನೇ ಹಂತವನ್ನು ಅನಾವರಣಗೊಳಿಸಿದರು, ಇದೇ ವೇಳೆ ನಗರಗಳನ್ನು ಕಸ ಮುಕ್ತವಾಗಿಸುವುದು ಈ ಯೋಜನೆಯ ಉದ್ದೇಶ ಎಂದು ಹೇಳಿದರು.
National Digital Health Mission: ದೇಶದ ಡಿಜಿಟಲ್ ಆರೋಗ್ಯ ಮೂಲಸೌಕರ್ಯವನ್ನು ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್ (NDHM) ಅಡಿಯಲ್ಲಿ ಸಂಯೋಜಿಸಲಾಗುವುದು. ಈ ಯೋಜನೆಯಡಿ, ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ತರಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.