ಬಿಜೆಪಿ ಶಾಸಕಾಂಗ ಸಭೆಗೆ ನಾಲ್ವರು ಮಹಾನಾಯಕರು ಗೈರು.. ಬಸನಗೌಡ ಪಾಟೀಲ್ ಯತ್ನಾಳ್.. ರಮೇಶ್ ಜಾರಕಿಹೊಳಿ.. ಶಿವರಾಮ್ ಹೆಬ್ಬಾರ್ ಮತ್ತು ಎಸ್.ಟಿ ಸೋಮಶೇಖರ್ ಗೈರು.. ವಿಪಕ್ಷ ನಾಯಕ ಆಯ್ಕೆ ಸುಳಿವು ಹಿನ್ನೆಲೆ ಸಭೆಯಿಂದ ದೂರ
Contractors commission allegation: ರಾಜ್ಯದ ಜನತೆಗೆ ಪಂಚ ಗ್ಯಾರಂಟಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪಡೆಯಲು 26 ಕಂಡಿಷನ್ ಗಳನ್ನು ಹಾಕಿದೆ. ಈ 26 ಕಂಡಿಷನ್ ಪೂರೈಸಬೇಕಾದರೆ ಕನಿಷ್ಠ 26 ವರ್ಷಗಳು ಬೇಕಾಗುತ್ತದೆ- ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್. ಅಶೋಕ್
10 BJP MLAs suspended: ದಲಿತರ ಮೇಲೆ ಬಿಜೆಪಿಗೆ ಇರುವ ಅಸಹನೆ ಇಂದು ಮತ್ತೊಮ್ಮೆ ಅನಾವರಣಗೊಂಡಿದೆ. ದಲಿತ ವ್ಯಕ್ತಿಯೊಬ್ಬರು ಸ್ಪೀಕರ್ ಸ್ಥಾನದಲ್ಲಿ ಕುಳಿತಿರುವಾಗ ಅದನ್ನು ಸಹಿಸದ ಬಿಜೆಪಿಗೆ ಸದಸ್ಯರು ಪೇಪರ್ ಹರಿದು ಅವರ ಮುಖಕ್ಕೆ ಎಸಿದಿದ್ದು ಅತ್ಯಂತ ಹೇಯ ಕೃತ್ಯವೆಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಯಾರಾಗ್ತಾರೆ ರಾಜ್ಯ ವಿಪಕ್ಷ ನಾಯಕ? ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ಸಿಗುತ್ತಾ? ಅಥವಾ ಕಟ್ಟರ್ ಹಿಂದುತ್ವವಾದಿ ಬಸನಗೌಡ ಪಾಟೀಲ್ ಅವರಿಗೆ ನಾಯಕತ್ವ ನೀಡಲಾಗುತ್ತಾ?
ಕಾಂಗ್ರೆಸ್ ಉಚಿತ ಗ್ಯಾರಂಟಿಗಳಲ್ಲಿ ಗೊಂದಲಗಳೇ ಹೆಚ್ಚಾಗಿದ್ದು,ʻಗೃಹಲಕ್ಷ್ಮೀʼ ಅರ್ಜಿ ನಮೂನೆಯಲ್ಲಿ ಜಾತಿ ಕಾಲಂ ಸೇರ್ಪಡೆ ಮಾಡಿರುವ ವಿರುದ್ದ ಮಾಜಿ ಸಚಿವ ಆರ್. ಅಶೋಕ್ ಕಿಡಿಕಾರಿದ್ದಾರೆ.
ಗ್ಯಾರಂಟಿ ಘೋಷಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಮಾತನಾಡುತ್ತಾ, ನನಗೂ ಫ್ರೀ, ನಿಮಗೂ ಫ್ರೀ, ಎಲ್ಲರಿಗೂ ಫ್ರಿ, ಮಹದೇವಪ್ಪ ನಿನಗೂ ಉಚಿತ ಅಂದಿದ್ರು. ಆದರೆ ಈಗ ತೆರಿಗೆ ಪಾವತಿದಾರರಿಗೆ ಮಾತ್ರ ಅಂತಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಗ್ಯಾರಂಟಿಗಳ ಬಗ್ಗೆ ಗೊಂದಲದ ಮೇಲೆ ಗೊಂದಲವನ್ನು ಸೃಷ್ಟಿ ಮಾಡುತ್ತಿದೆ. ಪ್ರತಿ ಮಂತ್ರಿಯ ಹೇಳಿಕೆ ಗೊಂದಲ ಗೂಡಾಗಿದೆ, ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜ್ಞಾನ ಇಲ್ವಾ? 13 ಬಾರಿ ಬಜೆಟ್ ಮಂಡನೆ ಮಾಡಿರುವ ಸಿದ್ದರಾಮಯ್ಯ ಅವರಿಗೆ ಎಷ್ಟು ವಿದ್ಯುತ್ ಇದೇ? ಎಲ್ಲರಿಗೂ 200 ಯುನಿಟ್ ಉಚಿತ ವಿದ್ಯುತ್ ಎಷ್ಟು ಖರ್ಚು ಎಂದು ಗೊತ್ತಿರಲ್ವಾ?
ಕೊನೆಗೂ ಜಯನಗರ ಕೇತ್ರದ ಚುನಾವಣಾ ಫಲಿತಾಂಶ ಪಕ್ರಟ. ಮರು ಎಣಿಕೆಯಲ್ಲಿ ಸೌಮ್ಯರೆಡ್ಡಿ ವಿರುದ್ಧ ಗೆದ್ದ ಬಿಜೆಪಿ ಅಭ್ಯರ್ಥಿ. ಸಿ.ಕೆ.ರಾಮಮೂರ್ತಿ, ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ 57797 ಮತ. ಕಾಂಗ್ರೆಸ್ನ ಪಕ್ಷದ ಅಭ್ಯರ್ಥಿ ಸೌಮ್ಯರೆಡ್ಡಿ 57781 ಮತ. 16 ಮತಗಳ ಅಂತರದಿಂದ ಬಿಜೆಪಿಯ ರಾಮಮೂರ್ತಿ ಗೆಲುವು. ಮಧ್ಯರಾತ್ರಿ ಜಯನಗರ ಕ್ಷೇತ್ರದ ಫಲಿತಾಂಶಕ್ಕೆ ತೆರೆ.
ಬಿಜೆಪಿಗೆ ರಾಷ್ಟ್ರೀಯ ನಾಯಕರ ಪ್ರಚಾರ, ಬಿಜೆಪಿ ಹಿರಿಯ ನಾಯಕರನ್ನ ಕಡೆಗಣಿಸಿ ಚುನಾವಣೆ ಪ್ರಚಾರ. ಅಭ್ಯರ್ಥಿ ಆಯ್ಕೆ.. ಪ್ರಚಾರ ಎಲ್ಲಾ ಹೈಕಮಾಂಡ್ ತೀರ್ಮಾನ. ಬಿಎಸ್ವೈ ಸೇರಿದಂತೆ ಹಿರಿಯ ನಾಯಕರನ್ನ ನೆಗ್ಲೆಟ್ ಮಾಡಿದ್ದು ಬಿಜೆಪಿ ಸೋಲಿಗೆ ಕಾರಣ ಆಯ್ತಾ..?
ಅಂತಂತ್ರವಾದರೂ ಕಪ್ ನಮ್ಮದೇ ಎಂಬ ಅಶೋಕ್ ಅವರ ಹೇಳಿಕೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, 'ಕಪ್ಪು ಹಾಗೂ ಟೋಪಿ ಎಲ್ಲವನ್ನೂ ಅವರೇ ಇಟ್ಟುಕೊಳ್ಳಲಿ' ಎಂದು ಲೇವಡಿ ಮಾಡಿದ್ದಾರೆ.
ಕನಕಪುರ ಬಂಡೆ ಡಿಕೆಶಿ ʻಆʼ ಮಾತು ಹೇಳಿದ್ದು ಯಾಕೆ..? ಡಿ.ಕೆ.ಶಿವಕುಮಾರ್ ಮಾತಿನ ಹಿಂದಿನ ಮರ್ಮವೇನು..? ಪದ್ಮನಾಭನಗರದ ವಿಧಾನಸಭಾ ಕ್ಷೇತ್ರದ ʻಕೈʼ ಕಲಿ ಯಾರು..? ʻಸಾಮ್ರಾಟ್ʼ ಮಣಿಸಲು ಕಾಂಗ್ರೆಸ್ ಅಸ್ತ್ರ ಯಾರು ಗೊತ್ತಾ..? ಅಶೋಕ್ ಸೋಲುಣಿಸಲು ಡಿಕೆ ಬ್ರದರ್ಸ್ ಮೆಗಾ ಸ್ಕೆಚ್.
ಮೋದಿಯವರ ಟಕ್ಕರ್ ಆಗಲಿ, ಅಮಿತ್ ಶಾ ಟಕ್ಕರ್ ಆಗಲಿ ನಮ್ಮತ್ರ ನಡೆಯೊಲ್ಲ. ಕರ್ನಾಟಕದ ಜನ ಬುದ್ದಿವಂತರಿದ್ದಾರೆ. ರಾಮನಗರ ಜಿಲ್ಲೆಯ ಜನ ಎಲ್ಲರನ್ನೂ ನೋಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದ್ರೂ ಸ್ಪರ್ಧೆ ಮಾಡಬಹುದು. ಬಿಜೆಪಿ ಹೈಕಮಾಂಡ್ ಮಾಜಿ ಡಿಸಿಎಂ ಆರ್.ಅಶೋಕ್ ರನ್ನ ಕನಕಪುರ ಅಭ್ಯರ್ಥಿ ಮಾಡಿದೆ. ಏನಾಗುತ್ತೋ ನೋಡೊಣ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
Karnataka Assembly Election: ಬಿಜೆಪಿ ಹಾಗೂ ನಿಮ್ಮ ಪಟ್ಟಿ ನೋಡಿದರೆ ಅಲೆ ಯಾರ ಪರವಾಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, 'ನಮ್ಮ ಪಕ್ಷ ಮುಂದಿನ ಚುನಾವಣೆಯಲ್ಲಿ 141 ಕ್ಷೇತ್ರಗಳನ್ನು ಗೆಲ್ಲುವುದು ಖಚಿತ. ಬಿಜೆಪಿ 65-70 ಕ್ಷೇತ್ರಗಳನ್ನು ಗೆಲ್ಲಲಿದೆ' ಎಂದು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.