World Cup 2023: ಇದೀಗ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿರುವ ರಾಹುಲ್ ತಮ್ಮ ಆಟಗಾರರನ್ನು ಆಸೀಸ್ ವಿರುದ್ಧ ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಆ ಆಟಗಾರರು 2007ರಿಂದ ಇದುವರೆಗೆ ಅಂದರೆ 16 ವರ್ಷಗಳಿಂದ ಕೋಚ್ ಮನದಲ್ಲಿರುವ ನೋವನ್ನು ಮರೆಮಾಚಿ, ಅಂದು ಅಂದುಕೊಂಡಿದ್ದನ್ನು ಇಂದು ಸಾಧಿಸಿ ತೋರಿಸಲು ಹೆಜ್ಜೆಯನ್ನಿಡುತ್ತಿದ್ದಾರೆ.
Rachin Ravindra : ಬೆಂಗಳೂರಿನಿಂದ ನ್ಯೂಜಿಲೆಂಡ್ಗೆ ವಲಸೆ ಹೋಗಿರುವ ರಚಿನ್ ಅವರ ತಂದೆ, ತಮ್ಮ ಮಗನಿಗೆ ಕ್ರಿಕೆಟ್ ಗಾಡ್ ಸಚಿನ್ ತೆಸಚಿನ್ ತೆಂಡೂಲ್ಕರ್ ಮತ್ತು ರಾಹುಲ್ ದ್ರಾವಿಡ್ ಹೆಸರನ್ನು ಮಿಶ್ರಣಗೊಳಿಸಿ ಹೆಸರಿಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ, ಇದು ಶುದ್ಧ ಸುಳ್ಳು ಎಂದು ಇದೀಗ ತಿಳಿದು ಬಂದಿದೆ. ಬನ್ನಿ ಈ ಕುರಿತ ಇಂಟ್ರಸ್ಟಿಂಗ್ ಸುದ್ದಿ ಇಲ್ಲಿದೆ.
Rahul Dravid press conference: ಗಾಯದಿಂದ ಚೇತರಿಸಿಕೊಂಡ ಬಳಿಕ ರಾಹುಲ್ ಮತ್ತು ಅಯ್ಯರ್ ಇಬ್ಬರೂ ಟೀಂ ಇಂಡಿಯಾಗೆ ಪುನರಾಗಮನ ಮಾಡಿದ್ದರು. ಅಂದಹಾಗೆ ಇಲ್ಲಿಯವರೆಗೆ ರಾಹುಲ್ 245 ರನ್ ಮತ್ತು ಅಯ್ಯರ್ 293 ರನ್ ಗಳಿಸಿದ್ದಾರೆ.
Rahul Dravid Statement: ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮಾತನಾಡಿದ್ದು, “ಟೀಂ ನಾಯಕನಾಗಿ ಮತ್ತು ಆರಂಭಿಕ ಬ್ಯಾಟ್ಸ್’ಮನ್ ಆಗಿ ರೋಹಿತ್ ಶರ್ಮಾ ಅವರ ದ್ವಿಪಾತ್ರದ ಅದ್ಭುತ ನಿರ್ವಹಣೆಯು ವಿಶ್ವಕಪ್’ನಲ್ಲಿ ಭಾರತದ ಎಂಟು ಪಂದ್ಯಗಳ ಗೆಲುವಿಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.
Team India Coach: ಏಕದಿನ ವಿಶ್ವಕಪ್ ಬಳಿಕ ಟೀಂ ಇಂಡಿಯಾ ಒಂದು ವಾರದೊಳಗೆ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆಡಲಿದೆ. ನಂತರ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್’ಸಿಎ) ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರು ಸರಣಿಯಲ್ಲಿ ಕೋಚ್ ಆಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.
Shubman Gill Health Update: ವಿಶ್ವಕಪ್ ಪಂದ್ಯಕ್ಕೂ ಮುನ್ನವೇ ಭಾರತದ ಸ್ಟಾರ್ ಆಟಗಾರ ಶುಭಮನ್ ಗಿಲ್ ಡೆಂಗ್ಯೂಗೆ ತುತ್ತಾಗಿದ್ದಾರೆ. ಈ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶುಭ್ಮನ್ ಆಡುವ ಬಗ್ಗೆ ಅನುಮಾನಗಳು ವ್ಯಕ್ತವಾಗುತ್ತಿವೆ.
Rachin Ravindra: ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ನ ರಚಿನ್ ರವೀಂದ್ರ ಅಜೇಯ ಶತಕ ಬಾರಿಸುವ ಮೂಲಕ ವಿಶ್ವಕಪ್ನ ಆರಂಭಿಕ ಪಂದ್ಯದಲ್ಲಿ ಇಂಗ್ಲೆಂಡ್ನ್ನು 9 ವಿಕೆಟ್ಗಳಿಂದ ಮಣಿಸಿದರು. ಆರಂಭಿಕ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿದ ರಚಿನ್ ರವೀಂದ್ರ ಅವರಿಗೂ ಭಾರತಕ್ಕೂ ಇರುವ ಅಪೂರ್ವ ನಂಟಿನ ಬಗ್ಗೆ ನಿಮಗೆ ತಿಳಿದಿದೆಯೇ?
Ind vs Aus 1st ODI: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯ ಮೊದಲ ಏಕದಿನ ಪಂದ್ಯ ಇಂದು ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಭಾರತದ ಮತ್ತೊಬ್ಬ ಪ್ರಬಲ ಆಟಗಾರ ನಂಬರ್-3 ರಲ್ಲಿ ಪ್ರವೇಶಿಸಲಿದ್ದಾರೆ.
Venkatesh Prasad Post on Hardik Pandya and Rahul Dravid: ಭಾನುವಾರ ಫ್ಲೋರಿಡಾದಲ್ಲಿ ನಡೆದ ಐದನೇ ಮತ್ತು ನಿರ್ಣಾಯಕ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಟೀಮ್ ಇಂಡಿಯಾವನ್ನು 8 ವಿಕೆಟ್’ಗಳಿಂದ ಸೋಲಿಸಿದೆ.
India vs West Indies 2nd ODI: ಎರಡನೇ ಏಕದಿನ ಪಂದ್ಯದ ವೇಳೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮಾತನಾಡಿ, “ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಈ ಪಂದ್ಯದಲ್ಲಿ ವಿಶ್ರಾಂತಿ ನೀಡಲಾಗಿದೆ.
Team India Coach: ರಾಹುಲ್ ದ್ರಾವಿಡ್ 2023ರ ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಯನ್ನು ತೊರೆಯಬಹುದು. ಬಳಿಕ ಹೊಸ ಕೋಚ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಕಾಣಿಸುತ್ತಿದೆ.
Indian Player With Most International Matches: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ದಿನದಿಂದ ದಿನಕ್ಕೆ ಹೊಸ ದಾಖಲೆ, ಸಾಧನೆ ಮಾಡುತ್ತಿದ್ದಾರೆ. ಎರಡನೇ ಟೆಸ್ಟ್ ನಲ್ಲಿ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಬರೆಯಲಿದ್ದಾರೆ.
Sunil Gavaskar On Rohit Sharma: ಭಾರತದ ಅನುಭವಿ ಸುನಿಲ್ ಗವಾಸ್ಕರ್ ಅವರು ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಅವರ ಬಗ್ಗೆ ಸಾರ್ವಜನಿಕವಾಗಿ ಹೀಗೊಂದು ಹೇಳಿಕೆ ನೀಡಿದ್ದಾರೆ.
Team India Coach Rahul Dravid: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಲ್ಲಿ ಮೊದಲು ಬೌಲಿಂಗ್ ಮಾಡುವ ಭಾರತದ ನಿರ್ಧಾರವನ್ನು ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸಮರ್ಥಿಸಿಕೊಂಡಿದ್ದಾರೆ, ಹವಾಮಾನ ಮತ್ತು ಪಿಚ್ ಅನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ (ಡಬ್ಲ್ಯುಟಿಸಿ ಫೈನಲ್) ಫೈನಲ್ ನಲ್ಲಿ ಯಾವ ಆಟಗಾರ ಟೀಮ್ ಇಂಡಿಯಾದ ಮಾರಕ ಅಸ್ತ್ರ ಆಗಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.
Sports Mechanics: ಕ್ರಿಕೆಟ್ ವಿಶ್ಲೇಷಣಾತ್ಮಕ ಸೇವೆ ಒದಗಿಸುವ ‘ಸ್ಪೋರ್ಟ್ಸ್ ಮೆಕ್ಯಾನಿಕ್ಸ್’ BCCI ಜೊತೆಗಿನ ತನ್ನ 20ನೇ ವರ್ಷದ ಒಡನಾಟದ ಸವಿನೆನಪಿನ ಕಾರ್ಯಕ್ರಮವನ್ನು ಚೆನ್ನೈನ ಖಾಸಗಿ ಹೋಟೆಲ್ನಲ್ಲಿ ಆಚರಿಸಿತು.
Team India Coach: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ದೊಡ್ಡ ಗುರಿ ಈ ವರ್ಷ ದೇಶದಲ್ಲಿ ನಡೆಯಲಿರುವ 2023 ರ ಏಕದಿನ ವಿಶ್ವಕಪ್ ಗೆಲ್ಲುವುದು. T20 ವಿಶ್ವಕಪ್ 2022 ರಲ್ಲಿ ಸೋಲನ್ನು ಎದುರಿಸಿದ ನಂತರ, ಈಗ 2023 ODI ವಿಶ್ವಕಪ್ ಮುಖ್ಯ ಕೋಚ್ ರಾಹುಲ್ ದ್ರಾವಿಡ್’ಗೆ ದೊಡ್ಡ ಪರೀಕ್ಷೆಯಾಗಿದೆ. ಈ ಬಾರಿಯ ಏಕದಿನ ವಿಶ್ವಕಪ್ನಲ್ಲಿ ಟೀಂ ಇಂಡಿಯಾವನ್ನು ಗೆಲ್ಲಿಸುವಂತೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಒತ್ತಡದಲ್ಲಿದ್ದಾರೆ. ರಾಹುಲ್ ದ್ರಾವಿಡ್ ಅವರ ಕೋಚಿಂಗ್ ಅಡಿಯಲ್ಲಿ ಟೀಮ್ ಇಂಡಿಯಾ ಕಳೆದ ವರ್ಷ T20 ವಿಶ್ವಕಪ್ 2022 ಪ್ರಶಸ್ತಿಯನ್ನು ಗೆಲ್ಲುವ ಅವಕಾಶವನ್ನು ಕಳೆದುಕೊಂಡಿತ್ತು. ಇದೀಗ ರಾಹುಲ್ ದ್ರಾವಿಡ್ ನಂತರ ಟೀಂ ಇಂಡಿಯಾದ ಮುಂದಿನ ಕೋಚ್ ಆಗುವ ಮೂವರು ಅನುಭವಿಗಳು ಯಾರೆಂದು ನಿಮಗೆ ತಿಳಿಸಿಕೊಡಲಿದ್ದೇವೆ.
IND vs AUS 3rd Test: ಓಪನರ್ ಸ್ಥಾನಕ್ಕೆ ಸ್ಪರ್ಧಿಗಳಾದ ಕೆಎಲ್ ರಾಹುಲ್ ಮತ್ತು ಶುಭಮನ್ ಗಿಲ್ ಅವರು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ಗೆ ಮುಂಚಿತವಾಗಿ ತರಬೇತಿ ಅವಧಿಯಲ್ಲಿ ಒಟ್ಟಿಗೆ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದಾರೆ. ಟೆಸ್ಟ್ನಲ್ಲಿ ದೀರ್ಘಾವಧಿಯ ಕಳಪೆ ಪ್ರದರ್ಶನ ಹಿನ್ನೆಲೆಯಲ್ಲಿ ಉಪನಾಯಕತ್ವದಿಂದ ರಾಹುಲ್ ಅವರನ್ನು ತೆಗೆದುಹಾಕಲಾಗಿದೆ. ಇನ್ನೊಂದೆಡೆ ಫಾರ್ಮ್ನಲ್ಲಿರುವ ಗಿಲ್’ಗಿಂತ ರಾಹುಲ್ಗೆ ಆದ್ಯತೆ ನೀಡುವ ಬಗ್ಗೆ ಕ್ರಿಕೆಟ್ ಜಗತ್ತಿನಲ್ಲಿ ಜನರ ಅಭಿಪ್ರಾಯವು ಭಿನ್ನವಾಗಿದೆ.
Border-Gavaskar Trophy 2023: ಇನ್ನು ಕೆಎಲ್ ರಾಹುಲ್ ಬಗ್ಗೆ ಹೇಳುವುದಾದರೆ, ಕಳೆದ ಎರಡು ಟೆಸ್ಟ್ ಪಂದ್ಯಗಳ ಮೂರು ಇನ್ನಿಂಗ್ಸ್ಗಳಲ್ಲಿ ಅವರ ಬ್ಯಾಟ್ನಿಂದ 40 ರನ್ ಕೂಡ ಹೊರಬಂದಿಲ್ಲ. ಅನೇಕ ಮಾಜಿ ಆಟಗಾರರು ಪ್ಲೇಯಿಂಗ್ 11 ರಲ್ಲಿ ಅವರನ್ನು ಸೇರ್ಪಡೆಗೊಳಿಸಿದ್ದಕ್ಕೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಇದಕ್ಕೆ ಕಾರಣ ಅವರ ಕೆಟ್ಟ ಫಾರ್ಮ್. ಕೇವಲ ಆಸ್ಟ್ರೇಲಿಯಾ ಪ್ರವಾಸದಲ್ಲಷ್ಟೇ ಅಲ್ಲ, ಅದಕ್ಕೂ ಮುಂಚಿನಿಂದಲೂ ಕಳಪೆ ಪ್ರದರ್ಶನ ತೋರುತ್ತಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.