Outsourcing Recruitment Reservation: ರಾಜ್ಯ ಸರ್ಕಾರಿ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್ ʼಡಿʼ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿಲ್ಲ. ಗುದ್ದಲಿ ಪೂಜೆಯ ಉದಾಹರಣೆಯೂ ಇಲ್ಲ ಎಂದು ಹೇಳಿದರು.
ಅವರು ಇಂದು ಗದಗ ವಿಧಾನಸಭಾ ಕ್ಷೇತ್ರದ ಕುರ್ತಕೋಟಿ, ಹರ್ತಿ, ಕಣವಿ, ಹೊಸೂರು ಹಾಗೂ ಸೊರಟೂರು ಗ್ರಾಮಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದರು. ಗ್ರಾಮಪಂಚಾಯಿತಿಗೆ ರಸ್ತೆ, ದ್ವೀಪ ಹಾಕಿಸಿಕೊಡದಂತಹ ದುಃಸ್ಥಿತಿ ಈ ಸರ್ಕಾರದ್ದಾಗಿದೆ ಎಂದು ನಾವು ಹೇಳುತ್ತಿಲ್ಲ.
ಹಾನಗಲ್ ತಾಲೂಕು ಆಡೂರು ಗ್ರಾಮದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮುಂದೆ ಬರಗಾಲದ ಬಗ್ಗೆ ಮಾತನಾಡಲು ಒಬ್ಬೇ ಒಬ್ಬ ಬಿಜೆಪಿ ನಾಯಕರು ಗಂಡಸರಾಗಿ ನಿಂತಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.
Raitha Siri Yojana: ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್ ಕೂಡ ನೀಡಲಾಗುತ್ತದೆ. ಸಣ್ಣ ಅಥವಾ ಮಧ್ಯಮ ಗಾತ್ರದ ರೈತ (2 ಹೆಕ್ಟೇರ್ಗಿಂತ ಕಡಿಮೆ ಭೂಮಿ ಹೊಂದಿರುವವರು) ಅರ್ಹರು ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದು.
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುಗಡೆ ವಿಚಾರ
ಕಾಂಗ್ರೆಸ್ಸಿಗರಿಗೆ ಮಾನ ಮಾರ್ಯಾದೆ ಇದ್ರೆ ಕಾವೇರಿ ನೀರು ನಿಲ್ಲಿಸಲಿ
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಡಾ. ಇಂದ್ರೇಶ್ ವಾಗ್ದಾಳಿ
ಬೆಂಗಳೂರಿಗೆ ಕುಡಿಯುವ ಸಲುವಾಗಿ ನೀರು ಅಂತ ಸುಳ್ಳು ಹೇಳ್ತಿದ್ದಾರೆ
ಸ್ಟಾಲಿನ್ ಓಲೈಕೆಗಾಗಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗ್ತಿದೆ
CM Siddaramaiah: ಕೃಷಿ ಕ್ಷೇತ್ರದಲ್ಲಿ ಹೆಚ್ಚೆಚ್ಚು ಸಂಶೋಧನೆಗಳಾಗಿ, ಅದು ರೈತರಿಗೆ ತಲುಪಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಎಲ್ಲ ಪ್ರದೇಶಗಳಿಗೆ ನೀರಾವರಿ ಒದಗಿಸಲು ಸಾಧ್ಯವಾಗದು. ರಾಜಸ್ಥಾನ ಹೊರತುಪಡಿಸಿದರೆ ಹೆಚ್ಚು ಒಣ ಭೂಮಿ ಇರುವುದು ಕರ್ನಾಟಕದಲ್ಲಿ.
ರಾಜ್ಯ ಸರ್ಕಾರ ಐದು ಸೈನಿಕರಿಗೆ ಒಟ್ಟು ತೊಂಬತ್ತು ಲಕ್ಷ ರೂಪಾಯಿ ಬಾಕಿ ಇಟ್ಟಿದ್ದು, ಕಳೆದ ವರ್ಷದ ಡಿಸೆಂಬರ್ ನಲ್ಲಿ ಸೈನಿಕ ಕಲ್ಯಾಣ ಹಾಗೂ ಪುನರ್ವಸತಿ ಇಲಾಖೆ ಆದೇಶವಾದರೂ ಈವರೆಗೆ ಒಂದು ರೂಪಾಯಿ ಕೂಡ ಸೈನಿಕರಿಗೆ ಬರಲಿಲ್ಲ. ಈ ಪೈಕಿ ಒಬ್ಬ ಸೈನಿಕರಿಗೆ ಶೌರ್ಯ ಚಕ್ರ ಹಾಗೂ ಮತ್ತೊಬ್ಬರಿಗೆ ಶೌರ್ಯ ಪ್ರಶಸ್ತಿ ದೊರಕಿದೆ.
ರೈತನ ಕಷ್ಟಕ್ಕೆ ರಾಜ್ಯ, ಕೇಂದ್ರ ಸರ್ಕಾರ ಸ್ಪಂದಿಸಿದ ಹಿನ್ನಲೆ ಅನ್ನದಾತರು ಆಕ್ರೋಶ
ರೈತರ ವಿವಿಧ ಬೇಡಿಕೆ ಇಡೇರಿಸುವಂತೆ ಒತ್ತಾಯಿ ಧರಣಿ
ಧರಣಿಯಲ್ಲಿ ನೂರಾರು ಜಿಲ್ಲೆಯ ರೈತರು ಭಾಗಿ ಸಾಧ್ಯತೆ
CM Siddaramaiah: ಮೋದಿ ಅವರು ಸಿ.ಎಂ ಆಗಿದ್ದಾಗ ಗುಜರಾತ್ ರಾಜ್ಯಕ್ಕೆ ಶೇ50 ರಷ್ಟು ತೆರಿಗೆ ಪಾಲು ಕೇಳಿದ್ದರು. ಈಗ ಅವರು ಪ್ರಧಾನಿ ಆಗಿ ಕರ್ನಾಟಕ ರಾಜ್ಯಕ್ಕೆ ಕೇವಲ ಶೇ 12 ರಷ್ಟು ವಾಪಾಸ್ ಕೊಡುತ್ತಿದ್ದಾರೆ: ಮೋದಿ ಅವರ ಮಾತು ಮತ್ತು ವರ್ತನೆಗೆ ಅಂಕಿ ಅಂಶಗಳ ಕನ್ನಡಿ ಹಿಡಿದ ಸಿ.ಎಂ.ಸಿದ್ದರಾಮಯ್ಯ
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದವರು ರಾಷ್ಟ್ರೀಯವಾದಿಗಳಲ್ವಾ? ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೆ ಸುಮ್ಮನಿದ್ದವರು ರಾಷ್ಟ್ರೀಯವಾದಿಗಳಾ- ಸಿಎಂ ಸಿದ್ದರಾಮಯ್ಯ
ರೈತರಿಗೆ ನೀಡಬೇಕಿದ್ದ ಪ್ರೋತ್ಸಾಹ ಧನಕ್ಕಾಗಿ 2019 ರಿಂದ ಇಲ್ಲಿಯವರೆಗೆ 1178 ಕೋಟಿ ರೂ.ಗಳು ಬಿಡುಗಡೆಯಾಗಿದೆ. ಈ ವರ್ಷ 1172 ಕೋಟಿ ರೂ.ಗಳಲ್ಲಿ 971 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ರೈತರಿಗೆ 3.00 ರೂ.ಗಳಿಂದ 5. ರೂ.ಗಳಿಗೆ ಪ್ರೋತ್ಸಾಹ ಧನ ಹೆಚ್ಚಿಸಿದ್ದು ನಮ್ಮ ಸರ್ಕಾರ ಎಂದರು.
ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನಾವು ಕೊಟ್ಟಿದ್ದು 408.02 ಕೋಟಿ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ 880.65 ಕೋಟಿ ಸೇರಿ ಒಟ್ಟು 1288.67 ಕೋಟಿ ಕೊಟ್ಟೆವು. ಆದರೆ ಬಿಜೆಪಿ ಸರ್ಕಾರ ತಮ್ಮ ಅವಧಿಯಲ್ಲಿ ಕೊಟ್ಟ ವಿದ್ಯಾರ್ಥಿ ವೇತನ ಕೇವಲ 650.78 ಕೋಟಿ ಮಾತ್ರ ಎಂದು ದಾಖಲೆ ತೋರಿಸಿ ಹೇಳಿದರು.
ರಾಜ್ಯಕ್ಕೆ ತೀವ್ರ ಬರಗಾಲ ಬಂದಿದೆ. ಕೇಂದ್ರದಿಂದ ಬರ ಪರಿಹಾರ ಕೇಳಿ 17 ಬಾರಿ ಕೇಂದ್ರಕ್ಕೆ ಬರೆದೆವು. ಇದರಲ್ಲಿ ಒಂದು ಪತ್ರಕ್ಕೆ ಮಾತ್ರ, "ನಿಮ್ಮ ಪತ್ರ ತಲುಪಿದೆ" ಎನ್ನುವ ಉತ್ತರ ಕೇಂದ್ರದಿಂದ ಬಂತು. ಆದರೆ ಉಳಿದ 16 ಪತ್ರಗಳಿಗೆ ಉತ್ತರವೂ ಬರಲಿಲ್ಲ. ಕೇಂದ್ರದ ಅನುದಾನ ರಾಜ್ಯಕ್ಕೆ ಇವತ್ತಿನವರೆಗೂ ಒಂದು ಪೈಸೆಯೂ ಬಂದಿಲ್ಲ. ಇದು ನಿಯಮಬದ್ದವಾಗಿ ರಾಜ್ಯದ ಹಕ್ಕು. ರಾಜ್ಯದ ಪಾಲು. ಇದನ್ನೂ ಕೇಂದ್ರ ಕೊಡುತ್ತಿಲ್ಲ. ನಮ್ಮ ಪಾಲನ್ನು, ರಾಜ್ಯದ ಪಾಲನ್ನು ಕೇಳುವುದು ತಪ್ಪಾ? ಇದು ಸಂಘರ್ಷ ಹೇಗಾಗುತ್ತದೆ ಎಂದು ಪ್ರಶ್ನೆಸಿದರು.
ರಾಜ್ಯ ಸರ್ಕಾರವನ್ನು ಬಸ್ಗೆ ಹೋಲಿಕೆ ಮಾಡಿ ವ್ಯಂಗ್ಯ
ಸ್ಟೇರಿಂಗ್-ಸಿದ್ದರಾಮಯ್ಯ, ಬ್ರೇಕ್-ಡಿ.ಕೆ.ಶಿವಕುಮಾರ್
ಎಕ್ಸಲೇಟರ್-ರಾಜಣ್ಣ, ಗೇರ್-ಸುರ್ಜೇವಾಲಾ ಬಳಿ ಇದೆ
ವಿಧಾನಪರಿಷತ್ನಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಟೀಕೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬಸ್ ಬಹಳ ಗಟ್ಟಿಯಾಗಿದೆ
ಯಾವಾಗ ಎಲ್ಲಿಗೆ ಹೋಗಿ ಹಳ್ಳಕ್ಕೆ ಬೀಳುತ್ತೊ ಗೊತ್ತಿಲ್ಲ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.