ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ನಿಂಬೆ, ದ್ರಾಕ್ಷಿ ಇತ್ಯಾದಿಗಳಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್ಗಳಿವೆ. ಆದರೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣುಗಳನ್ನು ಸೇವಿಸುವುದರಿಂದ ಅಸಿಡಿಟಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗುತ್ತದೆ. ಸಿಟ್ರಸ್ ಹಣ್ಣುಗಳು ಹೊಟ್ಟೆಯಲ್ಲಿ ಆಮ್ಲ ಮಟ್ಟವನ್ನು ಹೆಚ್ಚಿಸಬಹುದು, ಇದು ಆಸಿಡ್ ರಿಫ್ಲಕ್ಸ್ ಮತ್ತು ಎದೆಯುರಿ ಉಂಟುಮಾಡಬಹುದು.
ಈಗ ಭಾರತೀಯ ಜ್ಯೋತಿಷಿ ಕುಶಾಲ್ ಕುಮಾರ್ ನುಡಿದ ಭವಿಷ್ಯ ಮಾತ್ರ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿದೆ. ಲಿಂಕ್ಡ್ಇನ್ನಲ್ಲಿ ಹಂಚಿಕೊಂಡ ಮೀಡಿಯಮ್ನಲ್ಲಿನ ಪೋಸ್ಟ್ನಲ್ಲಿ, ಕುಮಾರ್ ಅವರು ವಿಶ್ವ ಸಮರ 3 ಕೇವಲ ವಾರಗಳ ದೂರದಲ್ಲಿದೆ ಎಂದು ಹೇಳಿದ್ದಾರೆ.ಅವರ ಲಿಂಕ್ಡ್ಇನ್ ಪ್ರೊಫೈಲ್ನ ಪ್ರಕಾರ, ಶ್ರೀ ಕುಮಾರ್ ಅವರು ವೈದಿಕ ಜ್ಯೋತಿಷಿಯಾಗಿದ್ದಾರೆ, ಅವರು ಭವಿಷ್ಯದ ಘಟನೆಗಳ ಬಗ್ಗೆ ಮುನ್ಸೂಚನೆ ನೀಡಲು ಗ್ರಹಗಳ ಜೋಡಣೆಯನ್ನು ತೋರಿಸುವ ಚಾರ್ಟ್ಗಳನ್ನು ಬಳಸಿದ್ದಾರೆ.
Israel-Iran Tensions: ದಾಳಿಯ ಬಳಿಕ ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ದಾಳಿಯನ್ನು ಖಂಡಿಸುವ ಬದಲು, ಧ್ವನಿಮುದ್ರಿತ ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ. ಇದು ಧ್ವನಿಮುದ್ರಿತ ಹೇಳಿಕೆಯ ಸಮಯವಲ್ಲವೆಂದು ಟ್ರಂಪ್ ಕುಟುಕಿದ್ದಾರೆ.
Korean pop singer Park Boram Death: ವರದಿಗಳ ಪ್ರಕಾರ, ಪಾರ್ಕ್ ಬೋ ರಾಮ್ ಅವರು ಈ ವರ್ಷದ ಕೊನೆಯಲ್ಲಿ ಎರಡು ಹೊಸ ಹಾಡುಗಳನ್ನು ಬ್ಯಾಕ್ ಟು ಬ್ಯಾಕ್ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿಕೊಂಡಿದ್ದರಂತೆ. ಹಾಡುಗಳ ಬಿಡುಗಡೆಗಾಗಿ ಅವರು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದರಂತೆ.
World Weird News: ಮಹಿಳೆಯೊಬ್ಬರು ಈ ವರ್ಷ ಪ್ರತಿದಿನ 365 ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದಲು ಪ್ರತಿಜ್ಞೆ ಮಾಡಿದರು. ಹಾಗಾದರೆ ಆ ಮಹಿಳೆ ಯಾರು..? ಇದರ ಸಂಪೂರ್ಣ ಡಿಟೈಲ್ಸ್ ಇಲ್ಲಿದೆ..
Mass killing of donkeys: ಭಾರತದಲ್ಲಿ ಈ ಚೀನೀ ಔಷಧದ ಬೇಡಿಕೆ ಮತ್ತು ಪೂರೈಕೆಯ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ. ಇದಲ್ಲದೆ ಬ್ರೂಕ್ ಇಂಡಿಯಾದ ವರದಿಯ ಪ್ರಕಾರ 2010ರಿಂದ 2020ರ ದಶಕದಲ್ಲಿ ಭಾರತದಲ್ಲಿ ಕತ್ತೆಗಳ ಜನಸಂಖ್ಯೆಯಲ್ಲಿ 61.2% ರಷ್ಟು ಭಾರೀ ಕುಸಿತ ಕಂಡುಬಂದಿದೆ.
Viral News: ನಿರಂತರವಾಗಿ ಗಂಟೆಗಟ್ಟಲೇ ಎಣ್ಣೆ ಕುಡಿದ ಪರಿಣಾಮ ಕಣ್ಣುಗಳ ಮೇಲೆ ವಿಪರೀತ ಒತ್ತಡ ಬಿದ್ದು, ರಕ್ತದ ಕೊರತೆ ಉಂಟಾಗಿದೆ. ಹೀಗಾಗಿ ಕಣ್ಣುಗಳು ಚಲನೆ ಕಳೆದುಕೊಂಡು, ಆ ವ್ಯಕ್ತಿ ದೃಷ್ಟಿಹೀನನಾಗಿದ್ದಾನೆ ಅಂತಾ ವೈದ್ಯರು ಹೇಳಿದ್ದಾರೆ.
Viral News: ತನ್ನ ಮಕ್ಕಳು ತನ್ನನ್ನು ನಿರ್ಲಕ್ಷ್ಯಿಸಿದ್ದಾರೆಂಬ ಸಿಟ್ಟಿನಲ್ಲಿ ಶಾಂಘೈ ಮೂಲದ ಲಿಯು, ತನ್ನ ಹೆಸರಿನಲ್ಲಿದ್ದ ಮನೆ, ಹಣ ಸೇರಿದಂತೆ ಎಲ್ಲಾ ಆಸ್ತಿಯನ್ನು ತಾನು ಪ್ರೀತಿಯಿಂದ ಸಾಕಿದ್ದ ನಾಯಿ ಮತ್ತು ಬೆಕ್ಕಿನ ಹೆಸರಿಗೆ ಬರೆದಿದ್ದಾರೆ.
India-Maldives Relations: ಈ ತಿಂಗಳ ಆರಂಭದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ದ್ವೀಪ ಪ್ರದೇಶದಲ್ಲಿ ಹಲವಾರು ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ಮೋದಿಯವರು ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿಯವರ ಇತ್ತೀಚಿನ ಲಕ್ಷದ್ವೀಪ ಭೇಟಿಯ ಕುರಿತು ಮಾಲ್ಡೀವ್ಸ್ ಸಚಿವರು ಆಕ್ಷೇಪಾರ್ಯವಾಗಿ ಟ್ವೀಟ್ ಮಾಡಿದ್ದಾರೆ.
Lottery Ticket winning tips :ಈ ಇಬ್ಬರು ಗಣಿತಜ್ಞರು ಲಾಟರಿ ಗೆಲ್ಲುವ ಸಾಧ್ಯತೆಯನ್ನು ಹೆಚ್ಚಿಸುವ ವಿಧಾನವನ್ನು ಕಂಡುಹಿಡಿದಿದ್ದಾರೆ. ಇವರ ಪ್ರಕಾರ ಲಾಟರಿ ಗೆಲ್ಲಲು ಅನುಸರಿಬಹುದಾದ ವಿಧಾವನ್ನು ಹೇಳಿದ್ದಾರೆ.
Viral Video: ಮೆಟ್ರೋ ರೈಲಿನಲ್ಲಿ ಜಿಗಿಯಲು ಹೋದ ವ್ಯಕ್ತಿಗೆ ಮೇಲ್ಚಾವಣಿ ಬಡಿದಿದೆ. ಪರಿಣಾಮ ಆತನ ತಲೆ ಮತ್ತು ಬೆನ್ನಿಗೆ ಗಾಯಗಳಾಗಿವೆ. ಸ್ಟಂಟ್ ಮಾಡಲು ಹೋದ ವ್ಯಕ್ತಿ ಕೆಳಗಡೆ ಬಿದ್ದು ಗಾಯ ಮಾಡಿಕೊಂಡಿದ್ದಾನೆ.
Baba Vanga Predictions 2023: ಬಾಬಾ ವಂಗಾರ ಭವಿಷ್ಯವಾಣಿಯ ಪ್ರಕಾರ 2024ರಲ್ಲಿ ಅನೇಕ ಪ್ರಾಕೃತಿಕ ದುರಂತಗಳು ಸಂಭವಿಸುವ ಸಾಧ್ಯತೆಗಳಿವೆ. ಹವಾಮಾನ ವೈಪರಿತ್ಯಗಳು ಸಹ ಎದುರಾಗಲಿದೆ. ಇದರಿಂದ ಇಡೀ ಪ್ರಪಂಚವೇ ದೊಡ್ಡ ಸಂಕಷ್ಟಕ್ಕೆ ಗುರಿಯಾಗಲಿದೆಯಂತೆ.
ಪೇಸ್ಟ್ರಿ ಅಂಗಡಿಯೊಂದರಲ್ಲಿ ಸ್ನೇಹಿತರೊಂದಿಗೆ ಕೇಕ್ ತಿನ್ನುತ್ತಾ ಕುಳಿತ್ತಿದ್ದ ಯುವನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊಲೆಯಾದ ಯುವಕ ಕೆಲವು ಸ್ನೇಹಿತರೊಂದಿಗೆ ಕುಳಿತುಕೊಂಡು ಕೇಕ್ ತಿನ್ನುತ್ತಿದ್ದ. ಈ ವೇಳೆ ಅಲ್ಲಿಗೆ ಆಗಮಿಸಿದ ಅಪರಿಚಿತ ವ್ಯಕ್ತಿಯೊಬ್ಬ ಯುವಕನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ.
SpaceX Starship launch Fail: ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಈ ವಾರದ ಆರಂಭದಲ್ಲಿ ಹಾರಾಟಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಅನುಮೋದನೆಗಳನ್ನು ನೀಡಿತ್ತು. ಸರಿಸುಮಾರು 400 ಅಡಿ ಎತ್ತರದ 'ಸ್ಟಾರ್ಶಿಪ್' ವಿಶ್ವದ ಅತಿದೊಡ್ಡ ಮತ್ತು ಶಕ್ತಿಶಾಲಿ ರಾಕೆಟ್ ಆಗಿದೆ.
ಇಸ್ರೇಲ್-ಹಮಾಸ್ ಯುದ್ಧ: ಅಕ್ಟೋಬರ್ 7ರಂದು ಪ್ಯಾಲೇಸ್ಟಿನಿಯನ್ ಭಯೋತ್ಪಾದಕ ಗುಂಪು ಹಮಾಸ್ ಇಸ್ರೇಲ್ ಮೇಲೆ ಅತಿದೊಡ್ಡ ದಾಳಿಯನ್ನು ಪ್ರಾರಂಭಿಸಿತು. ಈ ದಾಳಿಯಲ್ಲಿ 1,400 ಇಸ್ರೇಲಿಗಳು ಕೊಲ್ಲಲ್ಪಟ್ಟಿದ್ದು, 240ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳಾಗಿಸಿಕೊಳ್ಳಲಾಗಿದೆ. ನಂತರ ಇಸ್ರೇಲ್ ಹಮಾಸ್ ವಿರುದ್ಧ ಯುದ್ಧ ಘೋಷಿಸಿತು.
Nostradamus Predictions 2024: ನಾಸ್ಟ್ರಾಡಾಮಸ್ ನೂರಾರು ವರ್ಷಗಳ ಹಿಂದೆ 2024ರ ಭವಿಷ್ಯವನ್ನು ಹೇಳಿದ್ದರು. ಅವರ ಮಾತು ನಿಜವಾದರೆ ಇಡೀ ಜಗತ್ತಿಗೆ ದೊಡ್ಡ ಗಂಡಾಂತರ ಕಾದಿದೆ ಅಂತಾನೇ ಹೇಳಬಹುದು.
Israel Hamas War: ಇಂದಿಗೆ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗಿ 10 ದಿನವಾಯಿತು. ಅ.7ರಂದು ಪ್ಯಾಲೆಸ್ಟೈನ್ ಆರ್ಮ್ಸ್ ಗ್ರೂಪ್ ಹಮಾಸ್ ಗಾಜಾ ಪಟ್ಟಿಯಿಂದ ಇಸ್ರೇಲ್ ಮೇಲೆ ರಾಕೆಟ್ ದಾಳಿಯ ಸರಣಿ ಪ್ರಾರಂಭಿಸಿದಾಗ ಈ ಯುದ್ಧ ಪ್ರಾರಂಭವಾಯಿತು.
ಕಳೆದ 5 ದಿನಗಳಿಂದ ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದ್ದು, ಇಲ್ಲಿಯವರೆಗೆ ಒಟ್ಟು 2,700 ಮಂದಿ ಸಾವನ್ನಪ್ಪಿದ್ದಾರೆ. ಹಮಾಸ್ ದಾಳಿಯಲ್ಲಿ 1,200 ಇಸ್ರೇಲಿ ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 2,800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅದೇ ರೀತಿ ಹಮಾಸ್ನ 1,500 ಭಯೋತ್ಪಾದಕರನ್ನು ಕೊಂದಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ.
Israel-Hamas War: ಕೇವಲ ಬಾಂಬ್ ಹಾಗೂ ರಾಕೇಟ್ ಸದ್ದು ಮಾತ್ರ ಕೇಳಿಸುತ್ತಿದೆ. ಸುರಕ್ಷಿತವಾಗಿ ಇದ್ದೇವೆ ಎಂದು ಶಾಂತಿ ಆಲ್ಮೇಡಾ ತಿಳಿಸಿದ್ದಾರೆ. ಆಹಾರ ಹಾಗೂ ನೀರಿಗೆ ಯಾವುದೇ ತೊಂದರೆ ಇಲ್ಲವೆಂದು ಎಂದು ಕುಟುಂಬಸ್ಥರಿಗೆ ಶಾಂತಿ ತಿಳಿಸಿದ್ದು, ಭಾರತೀಯ ರಾಯಭಾರ ಕಚೇರಿಯ ಸಂಪರ್ಕದಲ್ಲಿದ್ದಾರೆ.
Israel-Hamas War: ಇಸ್ರೇಲ್ಗೆ ಬೆಂಬಲ ನೀಡಿದ ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಮತ್ತು ಇತರ ವಿಶ್ವ ನಾಯಕರಿಗೆ ಬೆಂಜಮಿನ್ ನೆತನ್ಯಾಹು ಧನ್ಯವಾದ ಅರ್ಪಿಸಿದರು. ಇಸ್ರೇಲ್ಗೆ ಅಭೂತಪೂರ್ವ ಬೆಂಬಲ ನೀಡಿದ್ದಕ್ಕಾಗಿ ನಾನು ವಿಶ್ವ ನಾಯಕರಿಗೆ ಧನ್ಯವಾದ ಹೇಳುತ್ತೇನೆ ಅಂತಾ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.